ಸುನ್ನಿ ಯುವಜನ ಸಂಘ ದಕ್ಷಿಣ ಕನ್ನಡ ಜಿಲ್ಲೆ (ವೆಸ್ಟ್) ವತಿಯಿಂದ ಶರಫುಲ್ ಉಲಮಾ ಶೈಖುನಾ ಅಬ್ಬಾಸ್ ಉಸ್ತಾದ್ ರವರ ಅನುಸ್ಮರಣೆಯನ್ನು ನಡೆಸಲಾಯಿತು.
ಸಮಾಜ ಮತ್ತು ವಿದ್ಯೆಗೆ ಅವರು ನೀಡಿದ ಕೊಡುಗೆಯನ್ನು ಜಿಲ್ಲಾಧ್ಯಕ್ಷ ಮಹಮ್ಮದ್ ಅಲಿ ಸಖಾಫಿ ಅಶ್ಅರಿಯ ಸ್ಮರಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಕೋಶಾಧಿಕಾರಿ ಎಸ್.ಎಂ.ಬಶೀರ್ ಹಾಜಿ ಉಪಾಧ್ಯಕ್ಷರುಗಳಾದ ಕೆ.ಇ.ಅಬ್ದುಲ್ ಕಾದರ್ ಸಾಲೆತ್ತೂರು,ಎನ್. ಎಸ್. ಉಮರ್ ಮಾಸ್ಟರ್ ಕೋಟೆಕಾರು ಕಾರ್ಯದರ್ಶಿ ಗಳಾದ ಬದ್ರುದ್ದೀನ್ ಅಝ್ಹರಿ, ಇಸ್ಮಾಯಿಲ್ ಕಿನ್ಯ, ಇಸ್ಹಾಕ್ ಝುಹ್ರಿ, ಬಶೀರ್ ಮದನಿ ಕೂಳೂರು, ರಾಜ್ಯ ಸದಸ್ಯ ಹನೀಫ್ ಹಾಜಿ ಉಳ್ಳಾಲ, ಮುಂತಾದವರು ಉಪಸ್ಥಿತರಿದ್ದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಮುಸ್ಲಿಯಾರ್ ಸ್ವಾಗತಿಸಿ ಕೃತಜ್ಞತೆ ಸಲ್ಲಿಸಿದರು.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ