ಸುನ್ನಿ ಯುವಜನ ಸಂಘ ದಕ್ಷಿಣ ಕನ್ನಡ ಜಿಲ್ಲೆ (ವೆಸ್ಟ್) ವತಿಯಿಂದ ಶರಫುಲ್ ಉಲಮಾ ಶೈಖುನಾ ಅಬ್ಬಾಸ್ ಉಸ್ತಾದ್ ರವರ ಅನುಸ್ಮರಣೆಯನ್ನು ನಡೆಸಲಾಯಿತು.
ಸಮಾಜ ಮತ್ತು ವಿದ್ಯೆಗೆ ಅವರು ನೀಡಿದ ಕೊಡುಗೆಯನ್ನು ಜಿಲ್ಲಾಧ್ಯಕ್ಷ ಮಹಮ್ಮದ್ ಅಲಿ ಸಖಾಫಿ ಅಶ್ಅರಿಯ ಸ್ಮರಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಕೋಶಾಧಿಕಾರಿ ಎಸ್.ಎಂ.ಬಶೀರ್ ಹಾಜಿ ಉಪಾಧ್ಯಕ್ಷರುಗಳಾದ ಕೆ.ಇ.ಅಬ್ದುಲ್ ಕಾದರ್ ಸಾಲೆತ್ತೂರು,ಎನ್. ಎಸ್. ಉಮರ್ ಮಾಸ್ಟರ್ ಕೋಟೆಕಾರು ಕಾರ್ಯದರ್ಶಿ ಗಳಾದ ಬದ್ರುದ್ದೀನ್ ಅಝ್ಹರಿ, ಇಸ್ಮಾಯಿಲ್ ಕಿನ್ಯ, ಇಸ್ಹಾಕ್ ಝುಹ್ರಿ, ಬಶೀರ್ ಮದನಿ ಕೂಳೂರು, ರಾಜ್ಯ ಸದಸ್ಯ ಹನೀಫ್ ಹಾಜಿ ಉಳ್ಳಾಲ, ಮುಂತಾದವರು ಉಪಸ್ಥಿತರಿದ್ದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಮುಸ್ಲಿಯಾರ್ ಸ್ವಾಗತಿಸಿ ಕೃತಜ್ಞತೆ ಸಲ್ಲಿಸಿದರು.















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ