ಕೈಕಂಬ:ಸುನ್ನೀ ಮ್ಯಾನೇಜ್ ಮೆಂಟ್ ಅಸೋಸಿಯೇಷನ್ (SMA) ಕೈಕಂಬ ರೀಜನಲ್ ಸಮಿತಿ ಇದರ ಮಾಜಿ ಅಧ್ಯಕ್ಷರಾದ ಹಾಜಿ ಹಮ್ಮಬ್ಬ ಲಿಮ್ರಾ ಅಲ್ಪ ಕಾಲದ ಅಸೌಖ್ಯದಿಂದ ನಿಧನರಾದರು.
ಮೃತರು ಕಂದಾವರ ಜಮಾಅತಿನ ಉಪಾಧ್ಯಕ್ಷರಾಗಿದ್ದು, ಸುನ್ನೀ ಸಂಘಟನೆಗಳ ಹಿತೈಷಿಯಾಗಿದ್ದರು.ಅವರ ಅಗಲಿಕೆಗೆ SMA ಕರ್ನಾಟಕ ನಾಯಕರಾದ ಸಯ್ಯಿದ್ ಜಲಾಲುದ್ದೀನ್ ಅಲ್ ಹಾದಿ ತಂಙಳ್ ಉಜಿರೆ, ಆತೂರ್ ಸಅದ್ ಮುಸ್ಲಿಯಾರ್, ಜಪ್ಪು ಅಬ್ದುರ್ರಹ್ಮಾನ್ ಮದನಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
SMA ಜಿಲ್ಲಾ ನಾಯಕರಾದ ಇಕ್ಬಾಲ್ ಕ್ರಷ್ಣಾಪುರ , ಖಲೀಲ್ ಮುಸ್ಲಿಯಾರ್ ಬೋಳಂತೂರು, ಬಶೀರ್ ಅಹ್ಮದ್ ಪಂಜಿಮೊಗರು, ಉಮರುಲ್ ಫಾರೂಕ್ ಶೇಡಿಗುರಿ ಹಾಗೂ SMA ಕೈಕಂಬ ಇದರ ನಾಯಕರಾದ MP ಅಶ್ರಫ್ ಸಅದಿ ಮಲ್ಲೂರು, ಕರೀಂ ಮದನಿ ವಾಮಂಜೂರು, ಬದ್ರುದ್ದೀನ್ ಅಝ್ಹರಿ ಕೈಕಂಬ, ಅಬ್ದುಲ್ ಅಝೀಝ್ ಬಂಗ್ಲಗುಡ್ಡೆ, ಮುಬಾರಕ್ ಸಖಾಫಿ ವಾಮಂಜೂರು, ಅಬ್ದುಲ್ ಅಝೀಝ್ ವೆನ್ಝ್, SJM Kaikamba ನಾಯಕರಾದ ಇಲ್ಯಾಸ್ ಸಅದಿ ಪರಾರಿ, ಶಾಫಿ ಮದನಿ ಕರಾಯ, ಶರೀಫ್ ಸಅದಿ ಮೊಗರು ಇನ್ನಿತರ ನಾಯಕರು ಸಂತಾಪ ಸೂಚಿಸಿದ್ದಾರೆ.
ವರದಿ: ಅಬೂ ಝೈದ್ ಶಾಫಿ ಮದನಿ ಕರಾಯ















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ