ಕೈಕಂಬ:ಸುನ್ನೀ ಮ್ಯಾನೇಜ್ ಮೆಂಟ್ ಅಸೋಸಿಯೇಷನ್ (SMA) ಕೈಕಂಬ ರೀಜನಲ್ ಸಮಿತಿ ಇದರ ಮಾಜಿ ಅಧ್ಯಕ್ಷರಾದ ಹಾಜಿ ಹಮ್ಮಬ್ಬ ಲಿಮ್ರಾ ಅಲ್ಪ ಕಾಲದ ಅಸೌಖ್ಯದಿಂದ ನಿಧನರಾದರು.
ಮೃತರು ಕಂದಾವರ ಜಮಾಅತಿನ ಉಪಾಧ್ಯಕ್ಷರಾಗಿದ್ದು, ಸುನ್ನೀ ಸಂಘಟನೆಗಳ ಹಿತೈಷಿಯಾಗಿದ್ದರು.ಅವರ ಅಗಲಿಕೆಗೆ SMA ಕರ್ನಾಟಕ ನಾಯಕರಾದ ಸಯ್ಯಿದ್ ಜಲಾಲುದ್ದೀನ್ ಅಲ್ ಹಾದಿ ತಂಙಳ್ ಉಜಿರೆ, ಆತೂರ್ ಸಅದ್ ಮುಸ್ಲಿಯಾರ್, ಜಪ್ಪು ಅಬ್ದುರ್ರಹ್ಮಾನ್ ಮದನಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
SMA ಜಿಲ್ಲಾ ನಾಯಕರಾದ ಇಕ್ಬಾಲ್ ಕ್ರಷ್ಣಾಪುರ , ಖಲೀಲ್ ಮುಸ್ಲಿಯಾರ್ ಬೋಳಂತೂರು, ಬಶೀರ್ ಅಹ್ಮದ್ ಪಂಜಿಮೊಗರು, ಉಮರುಲ್ ಫಾರೂಕ್ ಶೇಡಿಗುರಿ ಹಾಗೂ SMA ಕೈಕಂಬ ಇದರ ನಾಯಕರಾದ MP ಅಶ್ರಫ್ ಸಅದಿ ಮಲ್ಲೂರು, ಕರೀಂ ಮದನಿ ವಾಮಂಜೂರು, ಬದ್ರುದ್ದೀನ್ ಅಝ್ಹರಿ ಕೈಕಂಬ, ಅಬ್ದುಲ್ ಅಝೀಝ್ ಬಂಗ್ಲಗುಡ್ಡೆ, ಮುಬಾರಕ್ ಸಖಾಫಿ ವಾಮಂಜೂರು, ಅಬ್ದುಲ್ ಅಝೀಝ್ ವೆನ್ಝ್, SJM Kaikamba ನಾಯಕರಾದ ಇಲ್ಯಾಸ್ ಸಅದಿ ಪರಾರಿ, ಶಾಫಿ ಮದನಿ ಕರಾಯ, ಶರೀಫ್ ಸಅದಿ ಮೊಗರು ಇನ್ನಿತರ ನಾಯಕರು ಸಂತಾಪ ಸೂಚಿಸಿದ್ದಾರೆ.
ವರದಿ: ಅಬೂ ಝೈದ್ ಶಾಫಿ ಮದನಿ ಕರಾಯ















ಇನ್ನಷ್ಟು ಸುದ್ದಿಗಳು
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ