ಕೋವಿಡ್ ನೆಪದಲ್ಲಿ ಪಠ್ಯಕ್ರಮದಲ್ಲಿ ಕಡಿತಗೊಳಿಸುತ್ತಿರುವ ಭಾಗವಾಗಿ ಇತಿಹಾಸ ವಿಭಾಗದ ಪಠ್ಯ ಪುಸ್ತಕದಿಂದ, ಮುಹಮ್ಮದ್ ಪೈಗಂಬರ್ ,ಜೀಸಸ್ ಕ್ರೈಸ್ಟ್ ಸಹಿತ ವಿದ್ಯಾರ್ಥಿಗಳು ಇದುವರೆಗೆ ಕಲಿಯುತ್ತಿದ್ದ ಕೆಲವು ಇತಿಹಾಸ ಪುರುಷರ ಹಾಗೂ ನಮ್ಮ ನಾಡಿನ ಅಭಿವೃದ್ಧಿಗೆ ದುಡಿದ ರಾಣಿ ಅಬ್ಬಕ್ಕ ದೇವಿ, ಟಿಪ್ಪು ಸುಲ್ತಾನ್ ಹಾಗೂ ಸಂಗೊಳ್ಳಿ ರಾಯಣ್ಣ ಮುಂತಾದವರ ಕುರಿತು ಇರುವ ಪಠ್ಯಭಾಗವನ್ನು ತೆಗೆದುಹಾಕಿರುವುದನ್ನು ಎಸ್ಸೆಸ್ಸೆಫ್ ಕ್ಯಾಂಪಸ್ ವಿಭಾಗವು ಖಂಡಿಸುತ್ತದೆ.
ಟಿಪ್ಪುಸುಲ್ತಾನ್ ಸಹಿತ ಪೂರ್ವಿಕ ರಾಜರುಗಳು ದೇಶಕ್ಕೆ ವಿಶೇಷತಃ ಕರ್ನಾಟಕದ ಅಭಿವೃದ್ಧಿಗೆ ನೀಡಿದ ಕೊಡುಗೆ ಅಪಾರ.ಹೀಗಿರುವಾಗ ಕನ್ನಡಿಗರ ಇತಿಹಾಸವನ್ನು ಮುಂದಿನ ತಲೆಮಾರಿಗೆ ಕಲಿಸಿಕೊಡಬೇಕಾದ ಸರ್ಕಾರವೇ ಅದನ್ನು ಬಚ್ಚಿಡುವುದು ಸರಿಯಲ್ಲ .ಮಕ್ಕಳ ಶಿಕ್ಷಣದಲ್ಲಿ ಯಾವುದೇ ರಾಜಕೀಯ ಬೇಳೆ ಬೇಯಿಸುವ ಹುನ್ನಾರ ನಿಜಕ್ಕೂ ಆಕ್ಷೇಪಾರ್ಹ.ಚರಿತ್ರೆ ಸಂಬಂಧಿಸಿದ ಯಾವುದೇ ಸೂಕ್ಷ್ಮ ವಿಷಯದಲ್ಲಿ ರಾಜ್ಯ ಸರಕಾರವು ಹಸ್ತಕ್ಷೇಪ ನಡೆಸುವುದು ಸಮಂಜಸ ಕೂಡ ಅಲ್ಲವೆಂದು SSF ಕರ್ನಾಟಕ ರಾಜ್ಯ ಕ್ಯಾಂಪಸ್ ವಿಭಾಗ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದೆ.















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ