ಪಾವೂರು ಗ್ರಾಮದ ಟಿಪ್ಪುನಗರ ಮಲಾರ್ ಪದವಿನಲ್ಲಿ ತಾಜುಲ್ ಉಲಮಾ ಇಸ್ಲಾಮಿಕ್ ಸೆಂಟರ್ ಶಾಖೆಯನ್ನು ಅಸ್ತಿತ್ವಕ್ಕೆ ತರಲಾಯಿತು.
ಪಾವೂರು ಪಂಚಾಯತ್ ಬಳಿಯಿರುವ ಸಮುದಾಯ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಫಾರೂಖ್ ಸಖಾಫಿ ಉಸ್ತಾದ್ ಉದ್ಭೋದನೆ ನಡೆಸಿ, ತಾಜುಲ್ ಉಲಮಾ(ಖ.ಸಿ)ರವರ ಮಹತ್ವವನ್ನು, ಅವರು ನೀಡಿದ ಕೊಡುಗೆಗಳನ್ನು ವಿವರಿಸಿದರು.
ಕಮಿಟಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಎಂ.ಪಿ.ಹಸನ್, ಉಪಾಧ್ಯಕ್ಷರಾಗಿ ರಿಝ್ವಾನ್, ಪ್ರಧಾನ ಕಾರ್ಯದರ್ಶಿ ಫಾರೂಖ್ ಎಂ.ಪಿ, ಜೊತೆ ಕಾರ್ಯದರ್ಶಿ ಯಾಕೂಬ್, ಕೋಶಾಧಿಕಾರಿ ಅಝ್ಮಾಲ್ , ಸದಸ್ಯರಾಗಿ ರಹೀಂ, ಇಕ್ಬಾಲ್,ಕಬೀರ್ ಎಂ.ಕೆ, ರಝಾಕ್ ಎಂ.ಪಿ, ಹನೀಫ್ ರವರನ್ನು ಆಯ್ಕೆಮಾಡಲಾಯಿತು.
ಸಲಾಂ ಮುಸ್ಲಿಯಾರ್ ಸ್ವಾಗತಿಸಿ, ಕಾರ್ಯದರ್ಶಿ ಫಾರೂಖ್ ಧನ್ಯವಾದವಿತ್ತರು.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ