ಪಾವೂರು ಗ್ರಾಮದ ಟಿಪ್ಪುನಗರ ಮಲಾರ್ ಪದವಿನಲ್ಲಿ ತಾಜುಲ್ ಉಲಮಾ ಇಸ್ಲಾಮಿಕ್ ಸೆಂಟರ್ ಶಾಖೆಯನ್ನು ಅಸ್ತಿತ್ವಕ್ಕೆ ತರಲಾಯಿತು.
ಪಾವೂರು ಪಂಚಾಯತ್ ಬಳಿಯಿರುವ ಸಮುದಾಯ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಫಾರೂಖ್ ಸಖಾಫಿ ಉಸ್ತಾದ್ ಉದ್ಭೋದನೆ ನಡೆಸಿ, ತಾಜುಲ್ ಉಲಮಾ(ಖ.ಸಿ)ರವರ ಮಹತ್ವವನ್ನು, ಅವರು ನೀಡಿದ ಕೊಡುಗೆಗಳನ್ನು ವಿವರಿಸಿದರು.
ಕಮಿಟಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಎಂ.ಪಿ.ಹಸನ್, ಉಪಾಧ್ಯಕ್ಷರಾಗಿ ರಿಝ್ವಾನ್, ಪ್ರಧಾನ ಕಾರ್ಯದರ್ಶಿ ಫಾರೂಖ್ ಎಂ.ಪಿ, ಜೊತೆ ಕಾರ್ಯದರ್ಶಿ ಯಾಕೂಬ್, ಕೋಶಾಧಿಕಾರಿ ಅಝ್ಮಾಲ್ , ಸದಸ್ಯರಾಗಿ ರಹೀಂ, ಇಕ್ಬಾಲ್,ಕಬೀರ್ ಎಂ.ಕೆ, ರಝಾಕ್ ಎಂ.ಪಿ, ಹನೀಫ್ ರವರನ್ನು ಆಯ್ಕೆಮಾಡಲಾಯಿತು.
ಸಲಾಂ ಮುಸ್ಲಿಯಾರ್ ಸ್ವಾಗತಿಸಿ, ಕಾರ್ಯದರ್ಶಿ ಫಾರೂಖ್ ಧನ್ಯವಾದವಿತ್ತರು.















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ