ಮಂಗಳೂರು : SKSSF ವಿಖಾಯ ಮಂಗಳೂರು ವಲಯದ ಕರೆಯಮೇರೆಗೆ ವಿಖಾಯ ವಳಚ್ಚಿಲ್ ಶಾಖೆಯ ಕಾರ್ಯಕರ್ತರು ಇಂದು ಮಂಗಳೂರು ನಗರ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಸಂಚಾರಿ ಯಾತ್ರಿಕರು ಹಾಗೂ ಕೂಲಿ ಕಾರ್ಮಿಕರು ಮತ್ತು ರಸ್ತೆ ಬೀದಿಯಲ್ಲಿ ಇದ್ದಂತಹ ಸುಮಾರು ಮುನ್ನೂರಷ್ಟು ಜನರಿಗೆ ಬಕ್ರೀದ್ ಹಬ್ಬದ ವಿಶೇಷ ಮದ್ಯಾಹ್ನದ ಊಟ ವಿತರಿಸುವ ಮೂಲಕ ಮಾನವೀಯ ಸೇವೆಯನ್ನು ಮಾಡಿದ್ದು ವ್ಯಾಪಕ ಪ್ರಶಂಸೆಗೆ ಪಾತ್ರವಾಗಿದೆ.
ಬಕ್ರೀದ್ ನ ಹಬ್ಬದ ಸಡಗರದ ಸಮಯದಲ್ಲೂ ಇನ್ನೂಬ್ಬರ ಹಸಿವನ್ನು ನೀಗಿಸಲು ಇನ್ನೊಬ್ಬರ ಕಷ್ಟ ಕಾರ್ಪಣ್ಯಗಳಿಗೆ ಸ್ಪಂದಿಸಿದ ಯುವಪಡೆಯ ಸಮಾಜಮುಖಿ ಕಾರ್ಯ ನಿಜಕ್ಕೂ ಪ್ರಶಂಶನೀಯ, ಈ ಮಹತ್ಕಾರ್ಯಕ್ಕೆ ಸಹಾಯ ಸಹಕಾರ ನೀಡಿದ SKSSF ವಿಖಾಯ ವಳಚ್ಚಿಲ್ ಯೂನಿಟ್ ನ ನಿಷ್ಠಾವಂತ ಕಾರ್ಯಕರ್ತರಿಗೂ ಹಾಗೂ ಕೈ ಜೋಡಿಸಿದ SKSSF ವಿಖಾಯ ಕುದ್ರೋಳಿ ಯೂನಿಟ್ ನ ಕಾರ್ಯಕರ್ತರಿಗೆ ವಳಚ್ಚಿಲ್ ಶಾಖಾ ಸದಸ್ಯರು ಧನ್ಯವಾದ ಸಲ್ಲಿಸಿದ್ದಾರೆ.
ಇನ್ನಷ್ಟು ಸುದ್ದಿಗಳು
ಪಾಸಿಟಿವ್ ಚಿಂತನೆಗಳಿಂದ ಸಂಘಟನೆಯನ್ನು ಬಲಪಡಿಸಲು ಮೌಲಾನಾ ಜಿಎಂ ಉಸ್ತಾದ್ ಕರೆ
ಎಸ್ಸೆಸ್ಸೆಫ್ ಮರಿಕ್ಕಳ ಶಾಖೆ: ತಾಜುಲ್ ಪುಖಹಾಅ್ ಅನುಸ್ಮರಣೆ- ಯಶಸ್ವಿ ಗೆ ಮೋಂಟುಗೋಳಿ ಸೆಕ್ಟರ್ ಕರೆ
ಎಸ್ಸೆಸ್ಸೆಫ್ ಬಳ್ಳಾರಿ ರೈತರಿಂದ ಹೊಲದಲ್ಲಿ ಧ್ವಜಾರೋಹಣ
SSF ಮಧ್ಯನಡ್ಕ ಶಾಖೆಯ ವತಿಯಿಂದ 72ನೇ ಗಣರಾಜ್ಯೋತ್ಸವ
ಕೆಸಿಎಫ್ ಕುವೈಟ್ ವತಿಯಿಂದ ಗಣರಾಜ್ಯೋತ್ಸವ ಆಚರಣೆ
ಎಸ್ಸೆಸ್ಸೆಫ್ ದಕ್ಷಿಣ ಕನ್ನಡ ಜಿಲ್ಲೆ: ವೆಸ್ಟ್ ಸಮಿತಿ ಅಸ್ತಿತ್ವಕ್ಕೆ