ಮಂಗಳೂರು : SKSSF ವಿಖಾಯ ಮಂಗಳೂರು ವಲಯದ ಕರೆಯಮೇರೆಗೆ ವಿಖಾಯ ವಳಚ್ಚಿಲ್ ಶಾಖೆಯ ಕಾರ್ಯಕರ್ತರು ಇಂದು ಮಂಗಳೂರು ನಗರ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಸಂಚಾರಿ ಯಾತ್ರಿಕರು ಹಾಗೂ ಕೂಲಿ ಕಾರ್ಮಿಕರು ಮತ್ತು ರಸ್ತೆ ಬೀದಿಯಲ್ಲಿ ಇದ್ದಂತಹ ಸುಮಾರು ಮುನ್ನೂರಷ್ಟು ಜನರಿಗೆ ಬಕ್ರೀದ್ ಹಬ್ಬದ ವಿಶೇಷ ಮದ್ಯಾಹ್ನದ ಊಟ ವಿತರಿಸುವ ಮೂಲಕ ಮಾನವೀಯ ಸೇವೆಯನ್ನು ಮಾಡಿದ್ದು ವ್ಯಾಪಕ ಪ್ರಶಂಸೆಗೆ ಪಾತ್ರವಾಗಿದೆ.

ಬಕ್ರೀದ್ ನ ಹಬ್ಬದ ಸಡಗರದ ಸಮಯದಲ್ಲೂ ಇನ್ನೂಬ್ಬರ ಹಸಿವನ್ನು ನೀಗಿಸಲು ಇನ್ನೊಬ್ಬರ ಕಷ್ಟ ಕಾರ್ಪಣ್ಯಗಳಿಗೆ ಸ್ಪಂದಿಸಿದ ಯುವಪಡೆಯ ಸಮಾಜಮುಖಿ ಕಾರ್ಯ ನಿಜಕ್ಕೂ ಪ್ರಶಂಶನೀಯ, ಈ ಮಹತ್ಕಾರ್ಯಕ್ಕೆ ಸಹಾಯ ಸಹಕಾರ ನೀಡಿದ SKSSF ವಿಖಾಯ ವಳಚ್ಚಿಲ್ ಯೂನಿಟ್ ನ ನಿಷ್ಠಾವಂತ ಕಾರ್ಯಕರ್ತರಿಗೂ ಹಾಗೂ ಕೈ ಜೋಡಿಸಿದ SKSSF ವಿಖಾಯ ಕುದ್ರೋಳಿ ಯೂನಿಟ್ ನ ಕಾರ್ಯಕರ್ತರಿಗೆ ವಳಚ್ಚಿಲ್ ಶಾಖಾ ಸದಸ್ಯರು ಧನ್ಯವಾದ ಸಲ್ಲಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ