ಪುತ್ತೂರು : SჄS, SSF ತುರ್ತು ಸೇವಾ ತಂಡವು ಪುತ್ತೂರಿನ ತಹಶೀಲ್ದಾರ್ ರಮೇಶ್ ಬಾಬು ಹಾಗೂ ಸರ್ಕಲ್ ಇನ್ಸ್ ಪೆಕ್ಟರ್ ತಿಮ್ಮಪ್ಪ ನಾಯ್ಕ್ ರವರನ್ನು ಭೇಟಿಯಾಗಿ ಲಾಕ್ ಡೌನ್ ಸಂದರ್ಭದಲ್ಲಿ ತುರ್ತು ಸೇವಾ ತಂಡ ನಡೆಸಿದ ಕಾರ್ಯಾಚರಣೆಯ ಕುರಿತು ತಿಳಿಸಿಕೊಡಲಾಯಿತು.
ತುರ್ತು ಸೇವಾ ತಂಡದ ಕಾರ್ಯಾಚರಣೆಯ ಕುರಿತು ಶ್ಲಾಘಿಸಿದ ಅವರು ಮುಂದಿನ ಕಾರ್ಯಾಚರಣೆಗೆ ಇಲಾಖೆ ವತಿಯಿಂದ ಆಗುವ ಸಹಕಾರಗಳನ್ನು ನೀಡುವ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಪುತ್ತೂರು SჄS ಸೆಂಟರ್ ಅಧ್ಯಕ್ಷ ಅಬ್ದುಲ್ ರಝಾಕ್ ಖಾಸಿಮಿ ಕೂರ್ನಡ್ಕ, ಪುತ್ತೂರು ಡಿವಿಶನ್ ಎಸ್ಸೆಸ್ಸಫ್ ಅಧ್ಯಕ್ಷ ಝುಬೈರ್ ಸಖಾಫಿ ಗಟ್ಟಮನೆ, SSF ರಾಜ್ಯ ಸಮಿತಿ ಸದಸ್ಯ ಅಡ್ವಕೇಟ್ ಶಾಕಿರ್ ಹಾಜಿ ಮಿತ್ತೂರು, SSF ಜಿಲ್ಲಾ ಸಮಿತಿ ಸದಸ್ಯ ಅಬ್ದುಲ್ ರಝಾಕ್ ಸಅದಿ, SჄS ಪ್ರಧಾನ ಕಾರ್ಯದರ್ಶಿ ಸ್ವಾಲಿಹ್ ಮುರ, SYS ಟೀಂ ಇಸಾಬ ಈಶ್ವರ ಮಂಗಳ ಅಮೀರ್ KH ಇಸ್ಮಾಯಿಲ್, SSF ಪುತ್ತೂರು ಡಿವಿಶನ್ ಉಪಾಧ್ಯಕ್ಷ ಹಮೀದ್ ಸಖಾಫಿ ಪಾಣಾಜೆ, ಪ್ರಧಾನ ಕಾರ್ಯದರ್ಶಿ ಇಮ್ರಾನ್ ರೆಂಜಲಾಡಿ, ಕ್ಯಾಂಪಸ್ ಕಾರ್ಯದರ್ಶಿ ಶಿಹಾಬ್ ರಹ್ಮಾನ್ ಹಸನ್ ನಗರ, ಬ್ಲಡ್ ಸೈಬೋ ಉಸ್ತುವಾರಿ ಹಾರಿಸ್ ಅಡ್ಕ,SYS ಪುತ್ತೂರು ಸೆಂಟರ್ ಸದಸ್ಯ ಅಝೀಝ್ ಕೆಮ್ಮಾಯಿ ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ