ಉಡುಪಿ, ಆ.4: ಮಣಿಪಾಲ ಕೆ ಎಮ್ ಸಿ ಆಸ್ಪತ್ರೆಯಲ್ಲಿ ನಿನ್ನೆ ಕೊರೋನಾದಿಂದ ಮರಣ ಹೊಂದಿದ ಮೃತ ದೇಹವನ್ನು ಉಡುಪಿ ಖಬರ್ ಸ್ಥಾನದಲ್ಲಿ ದಫನ ಮಾಡಲಾಯಿತು.

ಕರ್ನಾಟಕ ಮುಸ್ಲಿಂ ಜಮಾಅತ್, ಸುನ್ನೀ ಸಂಯುಕ್ತ ಜಮಾಅತ್, ಎಸ್ ವೈ ಎಸ್, ಎಸ್ಸೆಸ್ಸೆಫ್ ಹಾಗೂ ಎಸ್ ಡಿ ಐ ಉಡುಪಿ ಜಿಲ್ಲಾ ಜಂಟಿ ಸೇವಾ ವಿಭಾಗವಾದ ಕೋವಿಡ್-19 ಸುನ್ನೀ ಹೆಲ್ಪ್ ಡೆಸ್ಕ್ ನ ಆರನೇ ದಫನ ಕಾರ್ಯವಾಗಿದೆ.

ಸರ್ಕಾರದ ಕಾನೂನುಗಳನ್ನು ಪಾಲಿಸುವುದರೊಂದಿಗೆ ಸಂಪೂರ್ಣ ಸುನ್ನೀ ಆದರ್ಶವನ್ನು ಪಾಲಿಸಿ, ಉಲಮಾಗಳ ಮಾರ್ಗದರ್ಶನ ಹಾಗೂ ನೇತೃತ್ವದಲ್ಲಿ ನಡೆಸುವ ಈ ತಂಡದ ಸೇವೆಗಳು ಸಾರ್ವತ್ರಿಕ ಮೆಚ್ಚುಗೆಗೆ ಪಾತ್ರವಾಗಿದೆ.















ಇನ್ನಷ್ಟು ಸುದ್ದಿಗಳು
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ