ಉಡುಪಿ, ಆ.4: ಮಣಿಪಾಲ ಕೆ ಎಮ್ ಸಿ ಆಸ್ಪತ್ರೆಯಲ್ಲಿ ನಿನ್ನೆ ಕೊರೋನಾದಿಂದ ಮರಣ ಹೊಂದಿದ ಮೃತ ದೇಹವನ್ನು ಉಡುಪಿ ಖಬರ್ ಸ್ಥಾನದಲ್ಲಿ ದಫನ ಮಾಡಲಾಯಿತು.

ಕರ್ನಾಟಕ ಮುಸ್ಲಿಂ ಜಮಾಅತ್, ಸುನ್ನೀ ಸಂಯುಕ್ತ ಜಮಾಅತ್, ಎಸ್ ವೈ ಎಸ್, ಎಸ್ಸೆಸ್ಸೆಫ್ ಹಾಗೂ ಎಸ್ ಡಿ ಐ ಉಡುಪಿ ಜಿಲ್ಲಾ ಜಂಟಿ ಸೇವಾ ವಿಭಾಗವಾದ ಕೋವಿಡ್-19 ಸುನ್ನೀ ಹೆಲ್ಪ್ ಡೆಸ್ಕ್ ನ ಆರನೇ ದಫನ ಕಾರ್ಯವಾಗಿದೆ.

ಸರ್ಕಾರದ ಕಾನೂನುಗಳನ್ನು ಪಾಲಿಸುವುದರೊಂದಿಗೆ ಸಂಪೂರ್ಣ ಸುನ್ನೀ ಆದರ್ಶವನ್ನು ಪಾಲಿಸಿ, ಉಲಮಾಗಳ ಮಾರ್ಗದರ್ಶನ ಹಾಗೂ ನೇತೃತ್ವದಲ್ಲಿ ನಡೆಸುವ ಈ ತಂಡದ ಸೇವೆಗಳು ಸಾರ್ವತ್ರಿಕ ಮೆಚ್ಚುಗೆಗೆ ಪಾತ್ರವಾಗಿದೆ.















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ