ಮಂಗಳೂರು : SSF ಕರ್ನಾಟಕ ರಾಜ್ಯ HELP DESK ಇದರ ನಿರ್ದೇಶನದಂತೆ ಪ್ರಾಕೃತಿಕ ವಿಕೋಪ ನೆರೆ ಸಂಧರ್ಭಗಳಲ್ಲಿ ತುರ್ತಾಗಿ ಕಾರ್ಯಾಚರಿಸಲು SSF ದ.ಕ. ವೆಸ್ಟ್ ಝೋನ್ ವ್ಯಾಪ್ತಿಯ ಆರು ಡಿವಿಷನ್ಗಳಲ್ಲಿ 600 ಕ್ಕೂ ಮಿಕ್ಕ ಕ್ಯೂ ಟೀಮ್ ತುರ್ತು ಸೇವಾ ತಂಡ ಸನ್ನದ್ದವಾಗಿದೆ ಎಂದು ಕ್ಯೂ ಟೀಮ್ ಝೋನಲ್ ಅಡ್ಮಿನ್ ಅಕ್ಬರ್ ಅಲಿ ಮದನಿ ತಿಳಿಸಿದ್ದಾರೆ.
SSF ಕರ್ನಾಟಕ ರಾಜ್ಯ ಸಮಿತಿಯ ನಿರ್ದೇಶನದಂತೆ ಝೋನ್ ವ್ಯಾಪ್ತಿಯ ಪ್ರತೀ ಆರು ಡಿವಿಷನ್ ಕೇಂದ್ರಗಳಲ್ಲಿ ಸದಾ ಸಮಯ ತುರ್ತು ಸೇವೆಗೆ ಸನ್ನದ್ದರಾಗಿರುವ ಸಕ್ರಿಯ ಕಾರ್ಯಕರ್ತರ ತುರ್ತು ಸೇವಾ ತಂಡ ರಚಿಸಲಾಗಿದ್ದು ಯಾವುದೇ ಸಂಧರ್ಭದಲ್ಲೂ ತಕ್ಷಣ ಕಾರ್ಯಾಚರಣೆಗೆ ಇಳಿಯಲು ಸಿದ್ದರಾಗಿದ್ದಾರೆ. SSF ದ.ಕ.ವೆಸ್ಟ್ ಝೋನ್ ವ್ಯಾಪ್ತಿಯ ಉಳ್ಳಾಲ, ಮುಡಿಪು, ಬಂಟ್ವಾಳ, ಮಂಗಳೂರು,ಸುರತ್ಕಲ್ ಹಾಗೂ ಮೂಡಬಿದ್ರೆ ಡಿವಿಷನ್ಗಳಲ್ಲಿ ಕ್ಯೂ ಟೀಮ್ ತಂಡ ಸಿದ್ದವಾಗಿದೆ ಎಂದು ಅವರು ತಿಳಿಸಿದರು.
ತುರ್ತು ಸಹಾಯಕ್ಕಾಗಿ ಈ ಕೆಳಗಿನ ನಂಬರ್ಗಳನ್ನು ಸಂಪರ್ಕಿಸಬಹುದಾಗಿದೆ.
ವೆಸ್ಟ್ ಝೋನ್
8970831914
7899129784
9663360112
ಡಿವಿಶನ್ ಕಂಟ್ರೋಲ್ ಗಳ ಸಂಪರ್ಕ ನಂಬರ್ ಗಳು
*ಉಳ್ಳಾಲ*=9353833532
*ಮುಡಿಪು*=9901492004
*ಬಂಟ್ವಾಳ*=9880149982
*ಮಂಗಳೂರು*=7676603162
*ಮೂಡಬಿದ್ರೆ*=9980459081
*ಸುರತ್ಕಲ್*=9449089303















ಇನ್ನಷ್ಟು ಸುದ್ದಿಗಳು
ಎಸ್ಡಿಪಿಐ ಹಾವೇರಿ ಜಿಲ್ಲೆ- ನೂತನ ಅಧ್ಯಕ್ಷರಾಗಿ ಜಿಲಾನಿ ಮೇದೂರು ಆಯ್ಕೆ
ದ.ಕ.ಜಿಲ್ಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ: ಜೆಡಿಎಸ್ ಬಂಟ್ವಾಳ ಮೈನಾರಿಟಿ ಅಧ್ಯಕ್ಷ ಮುಹಮ್ಮದ್ ಶಫೀಕ್ ಆಲಡ್ಕ
ಅಜಿಲಮೊಗರು ಹೋಗುವ ರಸ್ತೆಯಲ್ಲಿ ರಾತ್ರಿ ಕಂಡುಬಂದ ಯಮರಕ್ಕಸ,ಭಯಭೀತರಾದ ಕಾರುಚಾಲಕರು: ವೈರಲ್ ಫೇಕ್ ಹರಡಿದ ವಿಘ್ನ ಸಂತೋಷಿಗಳು
ಅಲ್ ಕಸೀಮ್ ನಲ್ಲಿ ದಾರುಲ್ ಹಿಕ್ಮ ಪ್ರಚಾರ ಸಮಾವೇಶ ಮತ್ತು ಕಾಜೂರ್ ತಂಗಳ್ ಅವರಿಗೆ ಸನ್ಮಾನ
ಇಹ್ಸಾನ್ ಪ್ಯೂಚರ್ ಅಕಾಡೆಮಿ ಸೆಂಟರ್- ನೂತನ ಕಟ್ಟಡ ನಾಳೆ ಉದ್ಘಾಟನೆ
ದಾರುಲ್ ಹಿಕ್ಮ ಎಜುಕೇಷನ್ ಸೆಂಟರ್ ಬೆಳ್ಳಾರೆ- ನೂತನ ಅಧ್ಯಕ್ಷರಾಗಿ ಕಾಜೂರ್ ತಂಙಳ್ ಆಯ್ಕೆ
ಮಂಗಳೂರು ವಿಮಾನ ನಿಲ್ದಾಣದಲ್ಲಿ ತಕ್ಷಣ ರಾಪಿಡ್ ಟೆಸ್ಟ್ಗೆ ಕರ್ನಾಟಕ ಮುಸ್ಲಿಂ ಜಮಾಅತ್,ಕೆಸಿಎಫ್ ಅಂತರಾಷ್ಟ್ರೀಯ ಸಮಿತಿಯಿಂದ ಜಿಲ್ಲಾಧಿಕಾರಿಗೆ ಮನವಿ
ಹುಬ್ಬುಲ್ ಹಬೀಬ್ ﷺ ಆನ್ಲೈನ್ ಆತ್ಮೀಯ ಮಜ್ಲಿಸ್ ನಾಳೆಯಿಂದ ಪ್ರಾರಂಭ
ಸುಳ್ಯದಿಂದ ಮಂಗಳೂರಿಗೆ ರೈತರ ಜಾಥಾ: ಸ್ವಾಗತಿಸಲು ಸ್ವಾಗತ ಸಮಿತಿ ರಚನೆ
ಅ.29ಕ್ಕೆ ಈದ್ ಮಿಲಾದ್ ಆಚರಣೆ- ಖಾಝಿ ಖುರ್ರತುಸ್ಸಾದಾತ್ ಮತ್ತು ಝೈನುಲ್ ಉಲಮಾ ಘೋಷಣೆ