SSF ಅರಬನ ವಳವೂರು ಶಾಖೆಯ ವತಿಯಿಂದ ಬೃಹತ್ ಮಟ್ಟದಲ್ಲಿ ನಡೆಸಿದ ಆಯುಷ್ಮಾನ್ ಕಾರ್ಡ್ ಅಭಿಯಾನವು ಅತ್ಯಂತ ಅಭಿನಂದನಾರ್ಹ ರೂಪದಲ್ಲಿ ಯಶಸ್ವಿ ಕಂಡಿದೆ.
ಬೆಳಗ್ಗೆ ಎಂಟು ಗಂಟೆಗೆ ಆರಂಭಿಸಿದ ಅಭಿಯಾನಕ್ಕೆ SSF ಮಂಗಳೂರು ಡಿವಿಶನ್ ಅದ್ಯಕ್ಷರಾದ ಜುನೈದ್ ಸಅದಿ ವಳವೂರು SYS ವಳವೂರು ಬ್ರಾಂಚ್ ಇದರ ಕೋಶಾದಿಕಾರಿ ಅಬ್ದುಲ್ ರಹೀಂ ರವರಿಗೆ ನೀಡಿ ಉದ್ಗಾಟಿಸುವುದರ ಮೂಲಕ ಚಾಲನೆ ಗೊಂಡು ಬರೊಬರಿ ಏಳನೂರಕ್ಕೂ ಮಿಕ್ಕ ಜನರ ಸಹಕಾರದಿಂದ ಸಾಯಂಕಾಲ 6.30 ರವರೆಗೆ ಊರಿನ ಸರ್ವರಿಗೂ ಅತ್ಯಂತ ಅಭಿನಂದನಾರ್ಹ ಮಟ್ಟದಲ್ಲಿ ಯಶಸ್ವಿ ಕಂಡಿತು.
ಅದ್ಯಕ್ಷರು/ಪ್ರದಾನ ಕಾರ್ಯದರ್ಶಿ
ಎಸ್ಸೆಸ್ಸೆಫ್ ಅರಬನ ವಳವೂರು ಶಾಖೆ















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ