ಚಿತ್ರದುರ್ಗ : ಬಿಜಾಪುರದಿಂದ ಬೆಂಗಳೂರಿಗೆ ತೆರಳುತ್ತಿದ್ದ “ಕುಕ್ಕೆ ಶ್ರೀ” ಹೆಸರಿನ ಖಾಸಗಿ ಬಸ್ಸೊಂದಕ್ಕೆ ಬೆಂಕಿ ಹತ್ತಿಕೊಂಡ ಪರಿಣಾಮ 5 ಮಂದಿ ಸಜೀವ ದಹನಗೊಂಡಿದ್ದು 27 ಮಂದಿಗೆ ಗಾಯಗಳಾಗಿರುವ ಬಗ್ಗೆ ಹಿರಿಯೂರಿನ ಹೆದ್ದಾರಿಯಲ್ಲಿ ವರದಿಯಾಗಿದೆ.
32 ಮಂದಿಯಿಂದ ಪ್ರಯಾಣಿಕರು ಚಾಲಕ ಮತ್ತು ಸಹಾಯಕನನ್ನು ಒಳಗೊಂಡಿದ್ದ ಈ ನತದೃಷ್ಟ ಬಸ್ ಹಿರಿಯೂರು ತಾಲೂಕಿನ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಸಂಚರಿಸುತ್ತಿತ್ತು. ಮೃತರಲ್ಲಿ ಮಹಿಳೆಯರು ಮತ್ತು ಮಕ್ಕಳೂ ಸೇರಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೆತ್ತಿಕೊಂಡಿದ್ದಾರೆ.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ
ಜನವರಿಯಲ್ಲಿ ಸಿಎಂ ಬೊಮ್ಮಾಯಿ ಬದಲಾವಣೆ ಖಚಿತ- ಸಿಎಂ ಇಬ್ರಾಹಿಂ
ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಸಭೆಯಲ್ಲಿ ಕೈಗೊಂಡ ನಿರ್ಣಯಗಳು
ಮತಾಂತರ ನಿಷೇಧ ಮಸೂದೆ- ಹೈಕೋರ್ಟ್ ಮೆಟ್ಟಿಲೇರಲು ಮುಂದಾದ ಕ್ರೈಸ್ತರು