ಮಂಗಳೂರು: ಮಹಾನ್ ಮಾನವತಾವಾದಿ ವಿಶ್ವ ಪ್ರವಾದಿ ಮುಹಮ್ಮದ್ ಮುಸ್ತಫಾ ಸ್ವಲ್ಲಲ್ಲಾಹು ಅಲೈಹಿ ವಸಲ್ಲಂ ರವರ ಜೀವನ ಸಂದೇಶ ಪ್ರತಿ ಕಾಲಕ್ಕೂ ಪ್ರತಿಯೊಂದು ಸಮಾಜಕ್ಕೂ ಸಾರ್ವಕಾಲಿಕ. ಅವರ ಪ್ರತಿಯೊಂದು ನಡೆನುಡಿಗಳು ಜಗತ್ತಿಗೆ ಶಾಂತಿಯ, ಪ್ರೀತಿಯ, ಸಹಬಾಳ್ವೆಯ ಪ್ರಸಕ್ತನೀಯ ಸಂದೇಶ. ಅವರ ಅನುಪಮ ಜೀವನ ದರ್ಶನವನ್ನು ಅಧ್ಯಯನ ಮಾಡಿದ ನೂರಾರು ಬುದ್ಧಿ ಜೀವಿಗಳು ಅವರ ಸತ್ಯ ಸಂದೇಶಗಳಿಗೆ ಆಕರ್ಶಿತರಾಗಿ ಹಾಡಿ ಹೊಗಳಿದ್ದಾರೆ.
ಆದರೆ ಸಾಮಾಜಿಕ ಜಾಲ ತಾಣಗಳಲ್ಲಿ ಸಮಾಜದ ಸ್ವಾಸ್ಥ್ಯ ಕೆಡವಿ ವಿಕೃತ ಆನಂದ ಪಡೆದು ಕುಖ್ಯಾತಿ ಗಳಿಸುವ ಕೆಲವರ ಕುತಂತ್ರ ಖಂಡನೀಯ.
ಸಮಾಜದ ಸೌಹಾರ್ದತೆ, ಸಹಬಾಳ್ವೆಗೆ ಕೊಡಲಿಯೇಟು ಕೊಟ್ಟು ಹಿಂಸೆಯನ್ನು ಪ್ರಚೋದಿಸಿ ತೋಚಿದ್ದು ಗೀಚುವ ಸಮಾಜ ಘಾತುಕರಿಗೆ ಕಾನೂನು ಕ್ರಮದಲ್ಲಿ ಗರಿಷ್ಟ ಮಟ್ಟದ ಶಿಕ್ಷೆಯಾಗಬೇಕು. ಇಂತಹ ದುಷ್ಕೃತ್ಯಗಳು ಮತ್ತೆ ಮರುಕಳಿಸದಂತೆ ಸರ್ಕಾರ ನಿಗಾ ವಹಿಸಬೇಕು.
ಆತೂರು ಸಅದ್ ಮುಸ್ಲಿಯಾರ್ (ಅಧ್ಯಕ್ಷರು ಸುನ್ನೀ ಜಂಇಯ್ಯತುಲ್ ಮುಅಲ್ಲಿಮೀನ್ ಕರ್ನಾಟಕ ರಾಜ್ಯ ಸಮಿತಿ)















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ