ಉಪ್ಪಿನಂಗಡಿ, ಆ13:ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ ಉಪ್ಪಿನಂಗಡಿ ಸೆಕ್ಟರ್ ಇದರ ವತಿಯಿಂದ ಇಲ್ಲಿನ ಸುನ್ನೀ ಸೆಂಟರ್ ನಲ್ಲಿ ಸೆಕ್ಟರ್ ತುರ್ತು ಸೇವಾ ಕ್ಯಾಂಪ್ ಸೆಕ್ಟರ್ ಉಪಾಧ್ಯಕ್ಷ ನಝೀರ್ ಮುಸ್ಲಿಯಾರ್ ಅಧ್ಯಕ್ಷತೆಯಲ್ಲಿ ನಡೆಯಿತು.ಸಭೆಯನ್ನು ಎಸ್ಸೆಸ್ಸೆಫ್ಫ್ ರಾಜ್ಯ ಸದಸ್ಯ ರಝಾ ಅಮ್ಜದಿ ಉದ್ಘಾಟಿಸಿದರು.ಕೋವಿಡ್ ನಿಂದ ಮರಣ ಹೊಂದಿದರೆ ಇಸ್ಲಾಮಿಕ ವಿಧಿವಿಧಾನಗಳ ಮೂಲಕ ದಫನ ಮಾಡುವುದು ಹೇಗೆ?? ತುರ್ತು ಪರಿಸ್ಥಿತಿಗಳಲ್ಲಿ ಎಸ್ಸೆಸ್ಸೆಫ್ಫ್ ಕಾರ್ಯಕರ್ತರು ಕಾರ್ಯಾಚರಿಸುವುದು ಹೇಗೆ?? ಎಂಬಿತ್ಯಾದಿ ವಿಷಯಗಳಲ್ಲಿ ಜಿಲ್ಲಾ ನಾಯಕ ಫೈಝಲ್ ಝುಹ್ರಿ ಸುಳ್ಯ ವಸ್ತುನಿಷ್ಟವಾಗಿ ತರಗತಿ ನಡೆಸಿಕೊಟ್ಟರು.
ಜಿಲ್ಲಾ ಕೋಶಾಧಿಕಾರಿ ಅಲೀ ತುರ್ಕಳಿಕ್ಕೆ, ಡಿವಿಶನ್ ಬ್ಲಡ್ ಸೈಬೋ ಉಸ್ತುವಾರಿ ಇಸಾಕ್ ಮದನಿ, ಡಿವಿಷನ್ ಕಾರ್ಯದರ್ಶಿ ಎಂ.ಎಂ ಮಹ್ ರೂಫ್ ಆತೂರು ಮಾತನಾಡಿದರು.
ಕಾರ್ಯಕ್ರಮದಲ್ಲಿ ಡಿವಿಷನ್ ಪ್ರಧಾನ ಕಾರ್ಯದರ್ಶಿ ಯು.ಪಿ ಮುಸ್ತಫಾ, ಡಿವಿಷನ್ ಬ್ಲಡ್ ಸೈಬೋ ಉಸ್ತುವಾರಿ ಅಮ್ಮೀ ಕರುವೇಲ್, ಸೆಕ್ಟರ್ ಬ್ಲಡ್ ಸೈಬೋ ನಾಯಕ ಹಾರಿಸ್ ಗಂಡಿಬಾಗಿಲು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಸೆಕ್ಟರ್ ಪ್ರಧಾನ ಕಾರ್ಯದರ್ಶಿ ಸಿರಾಜ್ ಆತೂರು ಸ್ವಾಗತಿಸಿ ವಂದಿಸಿದರು


















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್