ಅರಂತೋಡು: 74ನೇ ಸ್ವಾತಂತ್ರ್ಯ ದಿನಾಚರಣೆ ಮತ್ತು ಫ್ರೀಡಂ ಸ್ಕ್ವೇರ್
ಸುಳ್ಯ: ಅರಂತೋಡು ಎಸ್ ಕೆ ಎಸ್ ಎಸ್ ಎಫ್ ವತಿಯಿಂದ 74 ನೇ ಸ್ವಾತಂತ್ರ್ಯ ದಿನಾಚರಣೆ ಮತ್ತು ಫ್ರೀಡಂ ಸ್ಕ್ವೇರ್ ನ್ನು ಆಚರಿಸಲಾಯಿತು.ಬದ್ರಿಯಾ ಜಮ್ಮಾ ಮಸೀದಿ ಅಧ್ಯಕ್ಷ ರಾದ ಹಾಜಿ ಅಶ್ರಫ್ ಗುಂಡಿ ಧ್ವಜರೋಹಣ ಗೈದರು.

ಮಸೀದಿ ಖತೀಬರಾದ ಅಲ್ ಹಾಜ್ ಇಸ್ಹಾಖ್ ಬಾಖವಿ ದುವಾ ನೇರವೇರಿಸಿ ಮಾತನಾಡಿ ಸ್ವಾತಂತ್ರ್ಯ ದಿನಾಚರಣೆ ದಿನದಂದು ಎಸ್ ಕೆ ಎಸ್ ಎಸ್ ಎಫ್ ಕೇಂದ್ರ ಸಮಿತಿ ನಿರ್ದೇಶನ ಪ್ರಕಾರ ಜಿಲ್ಲಾ ದ್ಯಾಂತ ಫ್ರೀಡಂ ಸ್ಕ್ವೇರ್ ನಡೆಸುತ್ತಿರುವದು ಶ್ಲಾಘನೀಯ .ಸ್ವಾತಂತ್ರ್ಯ ಹೋರಾಟದಲ್ಲಿ ಹೋರಾಡಿದ ವೀರ ಪುರುಷರ ನ್ನು ಸ್ಮರಿಸಬೇಕಾದದ್ದು ಪ್ರತಿ ಭಾರತೀಯ ಪ್ರಜೆಯ ಕರ್ತವ್ಯ ಎಂದು ಹೇಳಿದರು.ಎಸ್ ಕೆ ಎಸ್ ಎಸ್ ಎಫ್ ಅಧ್ಯಕ್ಷ ತಾಜುದ್ದೀನ್ ಅರಂತೋಡು ಅಧ್ಯಕ್ಷತೆ ವಹಿಸಿದರು.
74ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಸಸಿ ನೆಡುವ ಕಾರ್ಯಕ್ರಮ ಅಯೋಜಿಸಲಾಯಿತು. ಕಾರ್ಯದರ್ಶಿ ಮೂಸಾನ್ ಸ್ವಾಗತಿಸಿ ಮಜೀದ್ ವಂದಿಸಿದರು.
ಅರಂತೋಡು ಗ್ರಾಮ ಪಂಚಾಯತ್
ಅರಂತೋಡು ಗ್ರಾಮ ಪಂಚಾಯತ್ ವತಿಯಿಂದ 74ನೇ ಸ್ವಾತಂತ್ರ್ಯ ದಿನಾಚರಣೆ ಯನ್ನು ಆಚರಿಸಲಾಯಿತು .

ಧ್ವಜಾರೋಹಣ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ್ ನೇರವೇರಿಸಿದರು. ಮಾಜಿಗ್ರಾಮ ಪಂಚಾಯತ್ ಉಪಾಧ್ಯಕ್ಷ ಶಿವಾನಂದ ಕುಕ್ಕುಂಬಳ ಸ್ವಾತಂತ್ರ್ಯ ಸೇನಾನಿಗಳ ಸ್ಮರಿಸಿದರು ಮಾಜಿ ಅಧ್ಯಕ್ಷೆ ಲೀಲಾವತಿ ಕೊಡಂಕೇರಿ,ಅರಂತೋಡು ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ, ನಿರ್ದೇಶಕ ವಿನೋದ್ ಉಳುವಾರು, ಪಂಚಾಯತ್ ಮಾಜಿ ಉಪಾಧ್ಯಕ್ಷ ಅಶ್ರಫ್ ಗುಂಡಿ,ಗ್ರಾಮಕರಣಿಕ ಗಿರಿಜಾಕ್ಷಿ,ಕಿಶೋರ್ ಕುಮಾರ್ ಉಳುವಾರು, ನಿವೃತ ಸೈನಿಕರಾದ ಜನಾರ್ದನ ಇರ್ಣೆ,ಫಸೀಲು ಅರಂತೋಡು,ಹಾಗೂ ಪಂಚಾಯತ್ ಸಿಬ್ಬಂದಿ ಗಳು ಉಪಸ್ಥಿತರಿದ್ದರು .















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ