ಬಂಟ್ವಾಳ : ಕುಲಾಲು ಬದ್ರಿಯಾ ಜುಮಾ ಮಸೀದಿ ವಠಾರದಲ್ಲಿ 74 ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ನಡೆಯಿತು.

ಜಮಾಅತ್ ಅಧ್ಯಕ್ಷರಾದ ಬಹು:ಅಹ್ಮದ್ ರವರು ಧ್ವಜಾರೋಹಣ ನೆರವೇರಿಸಿದರು. ಜಮಾಅತ್ ಖತೀಬರಾದ ಮಸ್ಊದ್ ಸಅದಿ ಪ್ರಾರ್ಥನೆ ನಿರ್ವಹಿಸಿ ಬಳಿಕ ಸಂದೇಶ ಭಾಷಣ ಮಾಡಿ 74 ನೇ ಸ್ವಾತಂತ್ರ್ಯ ದಿನಾಚರಣೆ ಇದು ಪೂರ್ವಜರ ತ್ಯಾಗ ದ ಫಲ ಎಂದರು .

ಜುನೈದ್ ರಝಾ ಅಝ್ಹರಿ ಶುಭಕೋರಿ ಮಾತನಾಡಿದರು . ಜಮಾಅತ್ ಪ್ರ. ಕಾರ್ಯದರ್ಶಿ ಕರೀಂ ಕುಲಾಲು, ಮಾಜಿ ಅಧ್ಯಕ್ಷರಾದ ಇಬ್ರಾಹಿಂ ಕುಲಾಲು, SSF ಕುಲಾಲು ಯುನಿಟ್ ಅಧ್ಯಕ್ಷ ರಶೀದ್ ಮುಸ್ಲಿಯಾರ್, ಕಾರ್ಯದರ್ಶಿ ಹುಸೈನ್, ರಝಾಕ್ ಹನೀಫಿ ಅಹ್ಮದ್, ಅಬ್ದುಲ್ಲಾ ಕುಲಾಲು ಉಪಸ್ಥಿತರಿದ್ದರು. ರಶೀದ್ ಮುಸ್ಲಿಯಾರ್ ಕಾರ್ಯಕ್ರಮ ನಿರೂಪಿಸಿ ಧನ್ಯವಾದ ತಿಳಿಸಿದರು.















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್