ಕೊಳ್ನಾಡು:ರಹ್ಮಾನಿಯಾ ಮದ್ರಸ ಕಮಿಟಿ ಸೆರ್ಕಳ ನಗರ ಹಾಗೂ ಎಸ್ಸೆಸ್ಸೆಫ್ ಸೆರ್ಕಳ ನಗರ ಶಾಖೆಯ ಜಂಟಿ ಆಶ್ರಯದಲ್ಲಿ 74 ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ನಡೆಯಿತು.
ದುಆ ಹಾಗೂ ಸಂದೇಶ ಭಾಷಣ ಸ್ಥಳೀಯ ಇಮಾಮರಾದ ಅಕ್ಬರ್ ಅಲಿ ಮದನಿ ಮಾಡಿದರು.
ದ್ವಜರೋಹಣ ರಹ್ಮಾನಿಯಾ ಮದ್ರಸ ಅಧ್ಯಕ್ಷರಾದ ಸಿ.ಎಚ್ ಅಬ್ದುಲ್ ರಝ್ಝಾಖ್ ನೆರವೇರಿಸಿದರು.
ಅಬ್ದುಲ್ ಹಮೀದ್ ಡಿ.ಕೆ,ರಹ್ಮಾನಿಯಾ ಮದ್ರಸ ಪ್ರ.ಕಾರ್ಯದರ್ಶಿ ಅಶ್ರಫ್ ಅಚ್ಚೊಟು,ಎಸ್ಸೆಸ್ಸಫ್ ಸೆರ್ಕಳ ನಗರ ಶಾಖೆ ಅಧ್ಯಕ್ಷರಾದ ಹನೀಫ್ ಜೆ.ಬಿ ಹಾಗೂ ಸ್ಥಳೀಯ ನಾಯಕರು ಉಪಸ್ಥಿತರಿದ್ದರು.
ಬಂಟ್ವಾಳ ಡಿವಿಶನ್ ಉಪಾಧ್ಯಕ್ಷರಾದ ಮುಹಮ್ಮದ್ ಅಲಿ ಮದನಿ ಕಾರ್ಯಕ್ರಮವನ್ನು ವಂದಿಸಿದರು.















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್