ಕೆಮ್ಮಾರ (ಜನಧ್ವನಿ ವಾರ್ತೆ): ಕೆಮ್ಮಾರ ಮುಹ್ಯಿಯುದ್ದೀನ್ ಜುಮುಅ ಮಸ್ಜಿದ್ ವಠಾರದಲ್ಲಿ ಭಾರತ ದೇಶದ 74ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು.
ಸ್ಥಳೀಯ ಸಂಘಟನೆಗಳಾದ SSF ಮತ್ತು SYS ಕಾರ್ಯಕ್ರಮ ಆಯೋಜಿಸಿತ್ತು. ಕೆಮ್ಮಾರ ಮುಹ್ಯಿಯುದ್ದೀನ್ ಜುಮುಅ ಮಸ್ಜಿದ್ ಆಡಳಿತ ಸಮಿತಿ ಅಧ್ಯಕ್ಷರಾದ ಜನಾಬ್ ಇಸ್ಮಾಯೀಲ್ ಕೆಮ್ಮಾರ ಧ್ವಜಾರೋಹಣ ನೆರವೇರಿಸಿದರು.
ಖುತುಬಿಯಾ ಮದ್ರಸಾ ಕೆಮ್ಮಾರ ಇಲ್ಲಿನ ಅಧ್ಯಾಪಕರಾದ ಹಂಝ ಸಅದಿ ಕುಂತೂರು ದುಆ ನೆರವೇರಿಸಿದರು. ಹಾಫಿಳ್ ನಝೀರ್ ಸಖಾಫಿ, ಅಶ್ರಫ್ ಝುಹ್ರಿ, ಜಲೀಲ್ ಝುಹ್ರಿ, ಹನೀಫ್ ಮದನಿ ಉಪಸ್ಥಿತರಿದ್ದರು
ಆಡಳಿತ ಸಮಿತಿ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಹಕೀಮ್ ಕೆಮ್ಮಾರ, SSF ಕೆಮ್ಮಾರ ಶಾಖಾಧ್ಯಕ್ಷ ಅನೀಸ್ ಕೆಮ್ಮಾರ, SYS ಕೆಮ್ಮಾರ ಬ್ರಾಂಚ್ ಕೋಶಾಧಿಕಾರಿ ಅಶ್ರಫ್ ಕೆಮ್ಮಾರ ಸೇರಿದಂತೆ ಜಮಾಅತ್ ಭಾಂದವರು ಮತ್ತು ಕಾರ್ಯಕರ್ತರು ಪಾಲ್ಗೊಂಡಿದ್ದರು. ಸಿಹಿ ತಿಂಡಿ ವಿತರಣೆ ಮಾಡುವ ಮೂಲಕ ಸ್ವಾತಂತ್ರ್ಯದ ಸಂತೋಷ ಹಂಚಲಾಯಿತು.















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ