ಕೋಲ್ಪೆ: ಇಲ್ಲಿನ ಬದ್ರಿಯ ಜುಮಾ ಮಸ್ಜಿದ್ ಹಾಗೂ ಬದ್ರಿಯ ಮದರಸ ವಠಾರದಲ್ಲಿ ಸ್ವಾತಂತ್ರೋತ್ಸವ ದ ಪ್ರಯುಕ್ತ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು.
ಮಸೀದಿ ಅಧ್ಯಕ್ಷರಾದ ಜನಾಬ್: ಕೆ.ಎಸ್ ಶೇಕಬ್ಬ ಕೋಲ್ಪೆ ಧ್ವಜಾರೋಹಣ ನೆರವೇರಿಸಿದರು , ಸ್ಥಳೀಯ ಜಮಾತ್ ಖತೀಬರಾದ ಬಹು| ನಿಸಾರ್ ಸಖಾಫಿ ಅಲ್ ಅಝ್ಹರಿ ಮಾತನಾಡಿ ಪರಿಶುದ್ದ ‘ಕುರಾನ್ ಸೂರತ್ ಯೂಸುಫ್ ಆಯತಿನಲ್ಲಿ ಅಲ್ಹಹನು ಹೇಳುತ್ತಾನೆ ನಿಮ್ಮ ಪೂರ್ವಜರ ಚರಿತ್ರೆಯಿಂದ ನಿಮಗೆ ಒಳ್ಳೆಯ ಪಾಠ ಇದೇ ಅದು ನಿಮ್ಮಲ್ಲಿ ಒಳ್ಳೆಯ ಜನರಿಗೆ ಅದರ ಉಪಯೋಗ ಇದೆ ಎಂದು ಹೇಳುತ್ತ ನಮ್ಮ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ನಮ್ಮ ಮಹತ್ಮರನ್ನು ನೆನಪಿಸಿ ಅವರು ನಮ್ಮ ದೇಶಕ್ಕೆ ಕೊಟ್ಟಂತಃ ಸಂವಿಧಾನದ ಪೀಠಿಕೆಯನ್ನು ವಿವರಿಸಿ ಸ್ವಾತಂತ್ರ್ಯ ದಿನಾಚಣೆಯ ಸಂದೇಶವನ್ನು ನೀಡಿದರು.
ಕಾರ್ಯಕ್ರಮದಲ್ಲಿ ಜಮಾಅತ್ ಕಮಿಟಿ ಕೋಶಾಧಿಕಾರಿ ಕಲಂದರ್ ಕೋಲ್ಪೆ, ಫಾರೂಕ್ ಬರೆಪ್ಪಾಡಿ. ಜೊತೆ ಕಾರ್ಯದರ್ಶಿ ಆಸಿಫ್ ಕೋಲ್ಪೆ, ಹಾಗೂ ಸರ್ವ ಜಮಾಅತ್ ಬಾಂಧವರು ಭಾಗವಹಿಸಿದ್ದರು. ಜಮತಿನ ಸದರ್ ಉಸ್ತಾದ್ ಉಮರ್ ಮುಸ್ಲಿಯಾರ್ ಸ್ವಾಗತಿಸಿ ನೌಷದ್ ಕೋಲ್ಪೆ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್