ಕುಪ್ಪೆಪದವು: ಬದ್ರಿಯಾ ಜುಮಾ ಮಸ್ಜಿದ್ ಮತ್ತು ಮದೀನತುಲ್ ಉಲೂಮ್ ಮದ್ರಸ ಕುಪ್ಪೆಪದವು ಇದರ ಆಶ್ರಯದಲ್ಲಿ 74ನೇ ಸ್ವಾತಂತ್ರ್ಯೋತ್ಸವ ಹಾಗೂ ಆಝಾದಿ ಸಂದೇಶವು ಜಮಾಅತ್ ಅಧ್ಯಕ್ಷರಾದ ಕೆ,ಎ ಉಮರಬ್ಬರವರ ಅಧ್ಯಕ್ಷತೆಯಲ್ಲಿ ನಡೆಯಿತು.
ಸ್ಥಳೀಯ ಖತೀಬರಾದ ಅಬೂ ಝೈದ್ ಶಾಫಿ ಮದನಿ ಕರಾಯ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿ “ಜಾತಿ,ಧರ್ಮಗಳ ಹೆಸರಿನಲ್ಲಿ ಕಲಹ ಕೋಲಾಹಲವಿಲ್ಲದ ಸೌಹಾರ್ದಯುತವಾದ ಸುಂದರ ದೇಶವಾಗಿ ನಮ್ಮ ಭಾರತ ಸದಾ ಕಂಗೊಳಿಸುತ್ತಿರಲಿ ಎಂದು ಹಾರೈಸುತ್ತಾ ನಾವೆಲ್ಲರೂ ಪರಸ್ಪರ ಪ್ರೀತಿ ವಿಶ್ವಾಸದಿಂದ ಬಾಳಿ ಬದುಕೋಣ.” ಎಂದು ಆಝಾದಿ ಸಂದೇಶ ನೀಡಿದರು.

ಸಹಾಯಕ ಖತೀಬರಾದ ಉಮರುಲ್ ಫಾರೂಖ್ ಸಖಾಫಿ ಅಲ್ ಹಿಮಮಿ ಪೆರಾಲ, ಅಝೀಮ್ ಮುಸ್ಲಿಯಾರ್ ಕುಪ್ಪೆಪದವು, ಆಡಳಿತ ಸಮಿತಿ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ರಫೀಖ್ ಆಚರಿಜೋರ,ಕೋಶಾಧಿಕಾರಿ ಉಸ್ಮಾನ್ ಮುರ, ಆಡಳಿತ ಸಮಿತಿ ಸದಸ್ಯರಾದ ಮುಹಮ್ಮದ್ ಶೆರೀಫ್ ಕಜೆ, ಇಸ್ಮಾಯಿಲ್ ಶೆರೀಫ್,ಮಾಜಿ ಅಧ್ಯಕ್ಷರಾದ ಡಿಪಿ ಹಮ್ಮಬ್ಬ , ಮಾಜಿ ಪ್ರಧಾನ ಕಾರ್ಯದರ್ಶಿ ಆದಂ ಜವಳಿ, ಮಸೀದಿ ಪುನರ್ ನಿರ್ಮಾಣ ಸಮಿತಿ ಪ್ರಧಾನ ಕಾರ್ಯದರ್ಶಿ ಸುಲೈಮಾನ್ ದರ್ಖಾಸ್ ,ಮದೀನತುಲ್ ಉಲೂಮ್ ಮದ್ರಸ ವಿದ್ಯಾರ್ಥಿ ಒಕ್ಕೂಟ SBS ಇದರ ಅಧ್ಯಕ್ಷರಾದ ಮುಹಮ್ಮದ್ ಸುಹೈಲ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್