ಪುತ್ತೂರು: SYS , SSF ಚೆನ್ನಾವರ ಶಾಖೆಯ ವತಿಯಿಂದ ಆಯೋಜಿಸಿದ ಬೃಹತ್ ಆಯುಷ್ಮಾನ್ ಶಿಬಿರವು ಅತ್ಯಂತ ಅಭಿನಂದನಾರ್ಹ ರೂಪದಲ್ಲಿ ಯಶಸ್ವಿಗೊಂಡಿತು.
ಅದಿತ್ಯವಾರ ಬೆಳಗ್ಗೆ ಎಂಟುವರೆ ಗಂಟೆಗೆ ಆರಂಭಿಸಿದ ಅಭಿಯಾನದಲ್ಲಿ ಸರ್ವ ಧರ್ಮ, ಜಾತಿ , ಪಕ್ಷ ಪಂಗಡಗಳ ಭೇದಮನ್ಯೆ ಊರಿನ ಸರ್ವ ಜನರು ಭಾಗವಹಿಸಿ ಪ್ರಯೋಜನ ಪಡೆದರು. ಶಿಬಿರದಲ್ಲಿ ಸುಮಾರು ಮುನ್ನೂರಕ್ಕಿಂತಲೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿದ ಸಾರ್ವಜನಿಕರು SSF ನಡೆಸಿಕೊಂಡು ಬರುವ ಜನಪರ ಕಾರ್ಯ ಚಟುವಟಿಕೆಯನ್ನು ಮುಕ್ತ ಕಂಠದಿಂದ ಪ್ರಶಿಂಸಿದರು.















ಇನ್ನಷ್ಟು ಸುದ್ದಿಗಳು
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ