ರಿಯಾದ್ ; ಕರ್ನಾಟಕದ ಪ್ರಮುಖ ಸುನ್ನೀ ನೇತಾರ , ರಾಜ್ಯದ ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ ( SSF ) ಹಾಗೂ ಸುನ್ನೀ ಯುವ ಜನ ಸಂಘ (SYS ) ಗಳ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿ ಸುನ್ನತ್ ಜಮಾಹತ್ ನ ಕಾರ್ಯಚರಣೆಯಲ್ಲಿ ಮುಂಚೂಣಿಯಲ್ಲಿದ್ದು ಕೊಂಡು ಶೈಕ್ಷಣಿಕ , ಸಾಂಘಿಕ , ಸಾಮಾಜಿಕ ರಂಗದಲ್ಲಿ ಸೇವೆ ಸಲ್ಲಿಸಿದ ಚಿಂತಕ , ಲೇಖಕ, ಬಹುಭಾಷಾ ವಾಗ್ಮಿ ಪ್ರೊಪೆಸರ್ ಅಬ್ದುಲ್ ರಹ್ಮಾನ್ ಇಂಜಿನಿಯರ್ ರವರ ಮರಣಕ್ಕೆ ಕೆ..ಸಿ. ಎಫ್ ಅಂತರಾಷ್ಟ್ರೀಯ ಸಮಿತಿ ಅಧ್ಯಕ್ಷ ಡಾ | ಶೈಖ್ ಬಾವ , ಪ್ರಧಾನ ಕಾರ್ಯದರ್ಶೀ , ಖಮರುದ್ದೀನ್ ಗೂಡಿನ ಬಳಿ, ಹಾಗೂ ಕೆ.ಸಿ. ಎಫ್ ಸೌದಿ ಅರೇಬಿಯಾ ರಾಷ್ಟ್ರೀಯ ಸಮಿತಿ ಅಧ್ಯಕ್ಷ . ಡಿ.ಪಿ ಯೂಸುಫ್ ಸಖಾಫಿ ಬೈತಾರ್ ಮತ್ತು ಪ್ರದಾನ ಕಾರ್ಯದರ್ಶಿ ಸಾಲಿಹ್ ಬೆಳ್ಳಾರೆ ಸಂತಾಪ ವ್ಯಕ್ತಪಡಿಸಿದ್ದಾರೆ.
ಅವರ ಮರಣವು ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಪಾರತ್ರಿಕ ವಿಜಯಕ್ಕೆ ಎಲ್ಲರೂ ಪ್ರಾರ್ಥನೆ ನಡೆಸಬೇಕೆಂದು ವಿನಂತಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ