ಕೆಸಿಎಫ್ ಸೌದಿ ಅರೇಬಿಯಾ, ಖಮೀಸ್ ಮುಶೈತ್ ಸೆಕ್ಟರ್ ನ ಅಧ್ಯಕ್ಷರಾದ ಅಬ್ದುಲ್ ರಝಾಕ್ ಬನ್ನೂರು ಇವರ ಮಾವ ಹಾಜಿ ಅಬೂಬಕ್ಕರ್ ಕಂಬಳಬೆಟ್ಟು ಅಲ್ಪಕಾಲದ ಅಸೌಖ್ಯದಿಂದ ಅಲ್ಲಾಹುವಿನ ವಿಧಿಗೆ ಓಗೊಟ್ಟು ಇಹಲೋಕ ತ್ಯಜಿಸಿದ್ದಾರೆ.
ಅಲ್ಲಾಹು ಅವರಿಗೆ ಮಗ್ಫಿರತ್ ಮತ್ತು ಮರ್ಹಮತ್ ನೀಡಿ ಅನುಗ್ರಹಿಸಲಿ.ಖಬ್ರ್ ರನ್ನು ಸ್ವರ್ಗದ ಉದ್ಯಾನವನ್ನಾಗಿ ಮಾರ್ಪಡಿಸಲಿ, ಮೃತರ ಕುಟುಂಬ, ಬಂದು-ಬಳಗದವರಿಗೆ ದುಖ:ವನ್ನು ಸಹಿಸುವ ತಾಳ್ಮೆ-ಸಹನೆ ಶಕ್ತಿಯನ್ನು ಅಲ್ಲಾಹು ಕರುಣಿಸಲಿ ಆಮೀನ್.
ಮೃತರ ಹೆಸರಿನಲ್ಲಿ ಕುರ್ಆನ್, ತಹ್ಲೀಲ್, ಹಾಗೂ ಪ್ರತ್ಯೇಕ ದುಆ ನೆರವೇರಿಸಲು ವಿನಂತಿಸಿದ ಕೆಸಿಎಫ್ ಖಮೀಸ್ ಮುಶೈತ್ ಸೆಕ್ಟರ್ ಸಾಂತ್ವನ ಇಲಾಖೆಯು ತೀವ್ರ ಸಂತಾಪ ವ್ಯಕ್ತಪಡಿಸಿದೆ.















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ