ಪ್ರಮುಖ ಸುನ್ನೀ ನಾಯಕ ಧಾರ್ಮಿಕ -ಲೌಕಿಕ ವಾಗಿ ಅಪಾರ ಪಾಂಡಿತ್ಯ ಹೊಂದಿದ್ದ ಸರಳ ಸಜ್ಜನಿಕೆಯ ಮೇರು ವ್ಯಕ್ತಿತ್ವದ ಪ್ರೊಫೆಸರ್ ಎಸ್ ಅಬ್ದುರ್ರಹ್ಮಾನ್ ಇಂಜಿನಿಯರ್ ರವರ ನಿಧನ ಸಮುದಾಯಕ್ಕೆ ತುಂಬಲಾರದ ನಷ್ಟವಾಗಿದೆ.
ಬರಹ, ಭಾಷಣ, ಪತ್ರಿಕೆ ಮತ್ತು ಸಂಘಟನೆ ಮೂಲಕ ದೀನಿಗಾಗಿ ಅಹರ್ನಿಶಿ ದುಡಿಯುತ್ತಿದ್ದ ಇಂಜಿನಿಯರ್ ರವರು ಪ್ರಚಾರ ಪ್ರಿಯರಾಗಿರದೆ ನಿಸ್ವಾರ್ಥ ಹಾಗೂ ನಿಷ್ಠಾವಂತ ಸೇವೆಗೆ ಉತ್ತಮ ಮಾದರಿಯಾಗಿದ್ದರು.
ಅವರ ಅಗಲಿಕೆಗೆ ತೀವ್ರ ಸಂತಾಪ ಸೂಚಿಸುತ್ತಾ ಅವರ ಪಾರತ್ರಿಕ ವಿಜಯಕ್ಕಾಗಿ ಮದ್ರಸಗಳಲ್ಲಿ ಪ್ರತ್ಯೇಕ ಪ್ರಾರ್ಥನೆ ನಡೆಸಬೇಕೆಂದು ವಿನಂತಿಸುತ್ತಿದ್ದೇನೆ.
ಅಲ್ಲಾಹು ಅವರಿಗೆ ವಿಚಾರಣೆ ರಹಿತವಾಗಿ ಸ್ವರ್ಗೋದ್ಯಾನ ನೀಡಲಿ. ಆಮೀನ್.
ಆತೂರ್ ಸಅದ್ ಮುಸ್ಲಿಯಾರ್
ರಾಜ್ಯಾಧ್ಯಕ್ಷರು ಸುನ್ನೀ ಜಂಇಯ್ಯತುಲ್ ಮುಅಲ್ಲಿಮೀನ್ ಕರ್ನಾಟಕ.















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ