ಮಂಗಳೂರು (ಜನಧ್ವನಿ ವಾರ್ತೆ): ದ.ಕ ಮತ್ತು ಉಡುಪಿ ಜಿಲ್ಲೆಗಳ ಹಲವು ಮಸೀದಿಗಳಲ್ಲಿ ದೀರ್ಘಕಾಲ ಖತೀಬರಾಗಿ ಸೇವೆ ಸಲ್ಲಿಸಿದ್ದ ಅಬ್ದುರ್ರಹ್ಮಾನ್ ಮುಸ್ಲಿಯಾರ್ ಕಿನ್ಯಾ (70) ಇಂದು ವಫಾತ್ ಆದರು.
ಇವರು ಕರ್ನಾಟಕ ಸುನ್ನೀ ಆನ್ಲೈನ್ ಕ್ಲಾಸ್ರೂಮ್ ಮೀಡಿಯಾ ವಿಂಗ್ ಚೆಯರ್ಮ್ಯಾನ್ ಆಗಿರುವ ಮಸ್ಹೂದ್ ಅಲಿ ಕಿನ್ಯಾ (ಬಗ್ದಾದ್) ಮತ್ತು ಬ್ಯಾರಿ ಸಾಹಿತಿ ಬಶೀರ್ ಅಹ್ಮದ್ ಕಿನ್ಯಾರ ತಂದೆ. KSOCR ಮತ್ತು ಜನಧ್ವನಿ ಬಳಗ ತೀವ್ರ ಸಂತಾಪ ಸೂಚಿಸುತ್ತಿದೆ.
ಮೃತರು ಕಾಸರಗೋಡು, ಅರಸಿನಮಕ್ಕಿ, ಬಜ್ಪೆ ಮತ್ತು ಮಣಿಪಾಲ ಮುಂತಾದೆಡೆಗಳಲ್ಲಿ ಖತೀಬರಾಗಿ ಸೇವೆ ಸಲ್ಲಿಸಿದ್ದಾರೆ. ಮೃತರು ಪತ್ನಿ, ನಾಲ್ವರು ಪುತ್ರರು ಮತ್ತು ಮೂವರು ಪುತ್ರಿಯರನ್ನು ಅಗಲಿದ್ದಾರೆ.
ಮೃತರ ಹೆಸರಲ್ಲಿ ಸುನ್ನೀ ಸಂಘ ಕುಟುಂಬದ ಸದಸ್ಯರೆಲ್ಲಾ ಖುರ್ಆನ್ ಮತ್ತು ತಹ್ಲೀಲ್ ಹೇಳಿ ಪ್ರತ್ಯೇಕ ದುವಾ ಮಾಡಲು KSOCR ಮತ್ತು ಜನಧ್ವನಿ ಬಳಗ ವಿನಂತಿಸುತ್ತಿದೆ.















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ