ಹರೇಕಳ, ಆ.22: ಸಿರಾಜುಲ್ ಹುದಾ ದರ್ಸ್ ಮುರ್ಶಿದುಲ್ ಅನಾಮ್ ಸಾಹಿತ್ಯ ವೇದಿಕೆ ಆಲಡ್ಕ ಹರೇಕಳ. ಇದರ ವಾರ್ಷಿಕ ಸಭೆಯು ಇತ್ತೀಚೆಗೆ ನಡೆಯಿತು.
ಸಭೆಯ ಅಧ್ಯಕ್ಷತೆಯನ್ನು ಎಂ.ಅಬ್ದುಲ್ ಸಲಾಂ ವಹಿಸಿದ್ದರು. ಸಮಿತಿಯ ಗೌರವಾಧ್ಯಕ್ಷರಾದ ಕೆ ಎಂ ಅಬ್ದುಲ್ ಹಮೀದ್ ಸಖಾಫಿ ಕೊಡಂಗಾಯಿ ಉಸ್ತಾದ್ ದುಆದೊಂದಿಗೆ ಉದ್ಘಾಟನೆಗೈದರು.
ನೂತನ ಕಮಿಟಿಗೆ ಗೌರವಾಧ್ಯಕ್ಷರಾಗಿ ಕೆ ಎಮ್ ಅಬ್ದುಲ್ ಹಮೀದ್ ಸಖಾಫಿ ಕೊಡಂಗಾಯಿ, ಅಧ್ಯಕ್ಷರಾಗಿ ಮುಹಮ್ಮದ್ ಶಾಕಿರ್, ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಸುಹೈಲ್, ಕೋಶಾಧಿಕಾರಿ ಎಂ.ಅಬ್ದುಲ್ ಸಲಾಂ, ಉಪಾಧ್ಯಕ್ಷ ಮುಹಮ್ಮದ್ ಸಾಬಿತ್, ಕಾರ್ಯದರ್ಶಿ ಮುಹಮ್ಮದ್ ಅಫ್ನಾನ್.
ಸದಸ್ಯರುಗಳಾಗಿ ಮುಹಮ್ಮದ್ ಅನ್ಸಾರ್, ಮುಹಮ್ಮದ್ ಶಾಹಿದ್, ಮುಹಮ್ಮದ್ ಇರ್ಷಾದ್, ಮುಹಮ್ಮದ್ ಸಿಮಾಕ್, ಮುಹಮ್ಮದ್ ಸವಾದ್.ಯು, ಮುಹಮ್ಮದ್ ಸವಾದ್ ಆಯ್ಕೆಯಾದರು.
ನಿಕಟ ಪೂರ್ವ ಕಾರ್ಯದರ್ಶಿ ಶಾಕಿರ್ ಸ್ವಾಗತಿಸಿ, ನೂತನ ಕಾರ್ಯದರ್ಶಿ ಸುಹೈಲ್ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ