ಹರೇಕಳ, ಆ.22: ಸಿರಾಜುಲ್ ಹುದಾ ದರ್ಸ್ ಮುರ್ಶಿದುಲ್ ಅನಾಮ್ ಸಾಹಿತ್ಯ ವೇದಿಕೆ ಆಲಡ್ಕ ಹರೇಕಳ. ಇದರ ವಾರ್ಷಿಕ ಸಭೆಯು ಇತ್ತೀಚೆಗೆ ನಡೆಯಿತು.
ಸಭೆಯ ಅಧ್ಯಕ್ಷತೆಯನ್ನು ಎಂ.ಅಬ್ದುಲ್ ಸಲಾಂ ವಹಿಸಿದ್ದರು. ಸಮಿತಿಯ ಗೌರವಾಧ್ಯಕ್ಷರಾದ ಕೆ ಎಂ ಅಬ್ದುಲ್ ಹಮೀದ್ ಸಖಾಫಿ ಕೊಡಂಗಾಯಿ ಉಸ್ತಾದ್ ದುಆದೊಂದಿಗೆ ಉದ್ಘಾಟನೆಗೈದರು.
ನೂತನ ಕಮಿಟಿಗೆ ಗೌರವಾಧ್ಯಕ್ಷರಾಗಿ ಕೆ ಎಮ್ ಅಬ್ದುಲ್ ಹಮೀದ್ ಸಖಾಫಿ ಕೊಡಂಗಾಯಿ, ಅಧ್ಯಕ್ಷರಾಗಿ ಮುಹಮ್ಮದ್ ಶಾಕಿರ್, ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಸುಹೈಲ್, ಕೋಶಾಧಿಕಾರಿ ಎಂ.ಅಬ್ದುಲ್ ಸಲಾಂ, ಉಪಾಧ್ಯಕ್ಷ ಮುಹಮ್ಮದ್ ಸಾಬಿತ್, ಕಾರ್ಯದರ್ಶಿ ಮುಹಮ್ಮದ್ ಅಫ್ನಾನ್.
ಸದಸ್ಯರುಗಳಾಗಿ ಮುಹಮ್ಮದ್ ಅನ್ಸಾರ್, ಮುಹಮ್ಮದ್ ಶಾಹಿದ್, ಮುಹಮ್ಮದ್ ಇರ್ಷಾದ್, ಮುಹಮ್ಮದ್ ಸಿಮಾಕ್, ಮುಹಮ್ಮದ್ ಸವಾದ್.ಯು, ಮುಹಮ್ಮದ್ ಸವಾದ್ ಆಯ್ಕೆಯಾದರು.
ನಿಕಟ ಪೂರ್ವ ಕಾರ್ಯದರ್ಶಿ ಶಾಕಿರ್ ಸ್ವಾಗತಿಸಿ, ನೂತನ ಕಾರ್ಯದರ್ಶಿ ಸುಹೈಲ್ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಅಬ್ದುಲ್ ರಹೀಮ್ ಬಿಡುಗಡೆ ಆದೇಶಕ್ಕೆ ಸಹಿ – 20 ವರ್ಷಗಳ ಸೆರೆಮನೆ ವಾಸಕ್ಕೆ ಕೊನೆಗೂ ಮುಕ್ತಿ
ಬಕ್ರೀದ್ ‘ಈದ್ ಅಲ್-ಅದ್ಹಾ’ ; 382 ಕೈದಿಗಳ ಬಿಡುಗಡೆ- ಒಮಾನ್ ದೊರೆ ಆದೇಶ
ಈದುಲ್ ಅದ್’ಹಾ ಮುಬಾರಕ್ – ಯುಎಇ ಯಲ್ಲಿ 2700 ಕ್ಕೂ ಹೆಚ್ಚು ಖೈದಿಗಳಿಗೆ ಬಿಡುಗಡೆ ಭಾಗ್ಯ
‘ಲಬ್ಬೈಕ್ ಅಲ್ಲಾಹುಮ್ಮ ಲಬ್ಬೈಕ್’ ಪುಣ್ಯ ಭೂಮಿಯಲ್ಲಿ 20 ಲಕ್ಷಕ್ಕೂ ಹೆಚ್ಚು ಯಾತ್ರಿಕರ ಸಮಾಗಮ- ಇಂದು ‘ಅರಫಾತ್ ಸಂಗಮ’
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವೈದ್ಯಕೀಯ ಕ್ಷೇತ್ರಕ್ಕೆ ಗಂಭೀರ ಸವಾಲು : ಎಸ್ಸೆಸ್ಸೆಫ್ ಬೆಂಗಳೂರು
ಕಾನೂನುಬದ್ಧ ಬಲಿದಾನಕ್ಕೆ ಪೊಲೀಸ್ ಸಂರಕ್ಷಣೆ ನೀಡಿ- ಗೃಹ ಸಚಿವರಿಗೆ ಮೌಲಾನಾ ಶಾಫಿ ಸಅದಿ ಮನವಿ
‘ನನ್ನನ್ನು ತಿಹಾರ್ ಜೈಲಿಗೆ ಹಾಕಬಹುದು’; ಆತಂಕ ಹಂಚಿಕೊಂಡ ಕಾಕ್ರೋಚ್ ಜನತಾ ಪಕ್ಷದ ಸಂಸ್ಥಾಪಕ ಅಭಿಜೀತ್ ದಿಪ್ಕೆ
ವೈದ್ಯರ ನಿರ್ಲಕ್ಷ್ಯದಿಂದ ಯುವಕ ಮೃತ್ಯು: ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿ ಶಾಫಿ ಸಅದಿ ಅವರಿಂದ ಸಚಿವರಿಗೆ ಮನವಿ
ಉಪ್ಪಿನಂಗಡಿ: ಕಂಪ್ಯೂಟರ್ ಕ್ಲಾಸ್ಗೆ ತೆರಳಿದ್ದ 13 ವರ್ಷದ ಬಾಲಕ ನಾಪತ್ತೆ
ಗಲ್ಫ್ ನಾಯಕರ ವಿನಂತಿಗೆ ಮನ್ನಣೆ ; ಇರಾನ್ ಮೇಲಿನ ದಾಳಿ ತಾತ್ಕಾಲಿಕ ರದ್ದು- ಟ್ರಂಪ್