ಕರ್ನಾಟಕ ರಾಜ್ಯ ಸುನ್ನೀ ಸ್ಟುಡೆಂಟ್ಸ್ ಫೆಡರೇಶನ್ ಎಸ್.ಎಸ್.ಎಫ್ ಗಾಂಧಿನಗರ ಯುನಿಟ್ ಸಮಿತಿ ವತಿಯಿಂದ ಸುಳ್ಯ ನಗರ ವ್ಯಾಪ್ತಿಯ ಉಚಿತ ಆಯುಷ್ಮಾನ್ ಕಾರ್ಡ್ ವಿತರಣಾ ಅಭಿಯಾನ ಸುಳ್ಯ ಸುನ್ನಿ ಸೆಂಟರ್ ನಲ್ಲಿ ಆಗಸ್ಟ್ 23, ಆದಿತ್ಯವಾರದಂದು ನಡೆಯಿತು.
ಸಯ್ಯದ್ ತಾಹಿರ್ ಸಅದಿ ಬಾಅಲವಿ ದುಆ ನೆರವೇರಿಸಿದರು. ಸುಳ್ಯ ನಗರ ವ್ಯಾಪ್ತಿಯ ಮುನ್ನೂರರಷ್ಟು ಜನರು ಈ ಅಭಿಯಾನದಲ್ಲಿ ಪಾಲ್ಗೊಂಡರು. ಪ್ರಥಮ ಕಾರ್ಡ್ ನ್ನು ಸಯ್ಯದ್ ತಾಹಿರ್ ಸಅದಿ ಬಾಅಲವಿ ಸಿದ್ದೀಖ್ ಕಟ್ಟೆಕಾರ್ ರವರಿಗೆ ನೀಡಿದರು. ಕಬೀರ್ ಜಟ್ಟಿಪಳ್ಳ, ರಶೀದ್ ಜಟ್ಟಿಪಳ್ಳ, ಫೈಝಲ್ ಜಟ್ಟಿಪಳ್ಳ, ರಝಾಖ್ ಜಟ್ಟಿಪಳ್ಳ ಉಪಸ್ಥಿತರಿದ್ದರು.

ಅಶ್ರಫ್ ಸಖಾಫಿ ಕುಂಬಕ್ಕೋಡು, ಜುನೈದ್ ಸಖಾಫಿ ಜೀರ್ಮುಖಿ, ರಶೀದ್ ಝೈನಿ, ಲತೀಫ್ ಹರ್ಲಡ್ಕ,ಸ್ವಬಾಹ್ ಹಿಮಮಿ ಸಖಾಫಿ,ಎಮ್ ಎಸ್ ಅಶ್ರಫಿ,ಅಕ್ರಮ್,ಇಲ್ಯಾಸ್ ಗುರುಂಪು, ಸ್ವಾದಿಕ್ .ಪಿ.ಜಿ ,ಹಾರಿಸ್.C.A ,ಯುನಿಟಿನ ಅಧ್ಯಕ್ಷರಾದ ಸಿದ್ದೀಖ್ ಬಿ.ಎ ಅಭಿಯಾನಕ್ಕೆ ಶುಭ ಹಾರೈಸಿದರು. ಬಶೀರ್ ಕಲ್ಲುಮುಟ್ಲು ಸ್ವಾಗತಿಸಿ,ಯುನಿಟಿನ ಕ್ಯಾಂಪಸ್ ಕಾರ್ಯದರ್ಶಿ ಶಿಬಿಲಿ ಕುಂಬ್ಳೆಕ್ಕಾರ್ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ