ರಿಯಾದ್: ಸೌದಿ ಅರೇಬಿಯಾದ ರಿಯಾದಿನ ಶಿಮೇಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸುಳ್ಯ ತಾಲೂಕಿನ ಸಹೋದರರೊಬ್ಬರಿಗೆ KCF ಕಾರ್ಯಕರ್ತರು ಕ್ಷಿಪ್ರವಾಗಿ ರಕ್ತದಾನ ಮಾಡಿ ಮಾನವೀಯತೆ ಮೆರೆದರು.

ರೋಗಿಯೊಬ್ಬರಿಗೆ 20 ಬಾಟಲ್ ರಕ್ತ ಬೇಕೆಂಬ ಸಂದೇಶ ಲಭಿಸಿದ ತಕ್ಷಣ,ಕೆಸಿಎಫ್ ಸಂಘಟನೆಯ ಕಾರ್ಯಕರ್ತರು ಸ್ಪಂದಿಸಿ, 17 ಬಾಟಲ್ ರಕ್ತದಾನ ಮಾಡಿದರು.


ಇದೇ ಬುಧವಾರದಂದು ಚಿಕಿತ್ಸೆ ಪಡೆಯುತ್ತಿರುವ ಅವರಿಗೆ ಹೃದಯ ಶಸ್ತ್ರ ಚಿಕಿತ್ಸೆ ನಡೆಯಲಿದ್ದು, ಎಲ್ಲರೂ ಅವರ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಲು ಮತ್ತು ಆರೋಗ್ಯ ಆಫಿಯತ್ ಗಾಗಿ ಪ್ರತ್ಯೇಕ ದುಆ ಮಾಡಲು ಕೆಸಿಎಫ್ ವಿನಂತಿಸಿದ್ದು, ಸಂದೇಶ ಸಿಕ್ಕಿದ ಕೂಡಲೇ ಕ್ಷಿಪ್ರವಾಗಿ ಸ್ಪಂದಿಸಿ ರಕ್ತದಾನ ಮಾಡಿದ ಎಲ್ಲಾ ಕೆಸಿಎಫ್ ಕಾರ್ಯಕರ್ತರನ್ನು ಕೆಸಿಎಫ್ ಅಭಿನಂದಿಸಿದೆ.
ಸಾಂತ್ವನ ಇಲಾಖೆ ಕೆಸಿಎಫ್ ರಿಯಾದ್















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ