SჄS ಪರಂಗಿಪೇಟೆ ವತಿಯಿಂದ SჄS ಬ್ರಾಂಚ್ ವ್ಯಾಪ್ತಿಯ ಮನೆಗಳಲ್ಲಿ ತಿಂಗಳಿಗೊಮ್ಮೆ ನಡೆಸುವ ಅಲ್ ಉಸ್ರತುತ್ತಯ್ಯಿಬ
ಸಂತುಷ್ಟ ಕುಟುಂಬ ಎಂಬ ಕಾರ್ಯಕ್ರಮದ ಅನುಷ್ಠಾನದ ಕುರಿತ ಸಭೆಯು ಸುನ್ನೀ ಸೆಂಟರ್ ತುಂಬೆಯಲ್ಲಿ ಜರುಗಿತ್ತು.
ತಿಳಿದುಕೊಳ್ಳಲೇಬೇಕಾದ ನಿರ್ದಿಷ್ಟ ವಿಷಯಗಳ ಮಾಹಿತಿಯನ್ನೊಳಗೊಂಡ ಅಲ್ ಉಸ್ರತುತ್ತಯ್ಯಿಬ
ಪ್ರತಿಯೊಂದು ಮನೆ ಮಂದಿ ನಿಗದಿತ ಸಮಯದಲ್ಲಿ ಸೇರಿಕೊಂಡು ನಡೆಸಬೇಕಾದ ಕಾರ್ಯಕ್ರಮ ಇದಾಗಿದೆ.
ಇದರೊಂದಿಗೆ ಪ್ರತಿ ಮನೆಗಳ ಮೂಲಕ ಸುನ್ನತ್ ಜಮಾಅತ್ ನ ಆದರ್ಶಗಳನ್ನು ಪ್ರಚಾರಪಡಿಸುವ ಗುರಿಯನ್ನು ಇಟ್ಟುಕೊಳ್ಳಲಾಗಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು SჄS ಸೆಂಟರ್ ಅಧ್ಯಕ್ಷ ಅಬ್ದು ಲ್ಲತೀಫ್ ಮುಸ್ಲಿಯಾರ್ ವಹಿಸಿದರು.
ಕಾರ್ಯಕ್ರಮವನ್ನು SYS
ದಅವಾ ಮತ್ತು ಶಿಕ್ಷಣ ರಾಜ್ಯ ಸಮಿತಿ ಸದಸ್ಯರಾದ ವಿ.ಎ. ಮುಹಮ್ಮದ್ ಸಖಾಫಿ ವಳವೂರು ಉದ್ಘಾಟಿಸಿದರು. ಪ್ರ. ಕಾರ್ಯದರ್ಶಿ ವಿ.ಎ. ಯೂಸುಫ್ ಸಿದ್ದೀಖ್ ಸಖಾಫಿ ಸ್ವಾಗತಿಸಿ ಕೊನೆಯಲ್ಲಿ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ