SჄS ಪರಂಗಿಪೇಟೆ ವತಿಯಿಂದ SჄS ಬ್ರಾಂಚ್ ವ್ಯಾಪ್ತಿಯ ಮನೆಗಳಲ್ಲಿ ತಿಂಗಳಿಗೊಮ್ಮೆ ನಡೆಸುವ ಅಲ್ ಉಸ್ರತುತ್ತಯ್ಯಿಬ
ಸಂತುಷ್ಟ ಕುಟುಂಬ ಎಂಬ ಕಾರ್ಯಕ್ರಮದ ಅನುಷ್ಠಾನದ ಕುರಿತ ಸಭೆಯು ಸುನ್ನೀ ಸೆಂಟರ್ ತುಂಬೆಯಲ್ಲಿ ಜರುಗಿತ್ತು.
ತಿಳಿದುಕೊಳ್ಳಲೇಬೇಕಾದ ನಿರ್ದಿಷ್ಟ ವಿಷಯಗಳ ಮಾಹಿತಿಯನ್ನೊಳಗೊಂಡ ಅಲ್ ಉಸ್ರತುತ್ತಯ್ಯಿಬ
ಪ್ರತಿಯೊಂದು ಮನೆ ಮಂದಿ ನಿಗದಿತ ಸಮಯದಲ್ಲಿ ಸೇರಿಕೊಂಡು ನಡೆಸಬೇಕಾದ ಕಾರ್ಯಕ್ರಮ ಇದಾಗಿದೆ.
ಇದರೊಂದಿಗೆ ಪ್ರತಿ ಮನೆಗಳ ಮೂಲಕ ಸುನ್ನತ್ ಜಮಾಅತ್ ನ ಆದರ್ಶಗಳನ್ನು ಪ್ರಚಾರಪಡಿಸುವ ಗುರಿಯನ್ನು ಇಟ್ಟುಕೊಳ್ಳಲಾಗಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು SჄS ಸೆಂಟರ್ ಅಧ್ಯಕ್ಷ ಅಬ್ದು ಲ್ಲತೀಫ್ ಮುಸ್ಲಿಯಾರ್ ವಹಿಸಿದರು.
ಕಾರ್ಯಕ್ರಮವನ್ನು SYS
ದಅವಾ ಮತ್ತು ಶಿಕ್ಷಣ ರಾಜ್ಯ ಸಮಿತಿ ಸದಸ್ಯರಾದ ವಿ.ಎ. ಮುಹಮ್ಮದ್ ಸಖಾಫಿ ವಳವೂರು ಉದ್ಘಾಟಿಸಿದರು. ಪ್ರ. ಕಾರ್ಯದರ್ಶಿ ವಿ.ಎ. ಯೂಸುಫ್ ಸಿದ್ದೀಖ್ ಸಖಾಫಿ ಸ್ವಾಗತಿಸಿ ಕೊನೆಯಲ್ಲಿ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ