ಎಸ್ ವೈ ಎಸ್ ಮಸೀದಿಕೆರೆ ಯುನಿಟ್ ವತಿಯಿಂದ ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್ ಶಿಬಿರವು ದಿನಾಂಕ 31/8/20 ರ ಸೋಮವಾರ ಬಾಳೆಹೊನ್ನೂರು ಮಸೀದಿಕೆರೆ ಬದ್ರಿಯಾ ಶಾದಿಮಹಲ್ ನಲ್ಲಿ ನಡೆಯಲಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಸಯ್ಯದ್ ಹಾಮೀಂ ಶಿಹಾಬ್ ತಂಙಳ್ ರವರು ಜಿಲ್ಲಾ SYS ಪ್ರದಾನ ಕಾರ್ಯದರ್ಶಿ T T ಇಸ್ಮಾಯಿಲ್ ರವರಿಗೆ ಆರೋಗ್ಯ ಕಾಡ್೯ ನೀಡುವದರ ಮೂಲಕ ನೆರವೇರಿಸಲಿದ್ದಾರೆ.
ಬೆಳಗ್ಗೆ 9 ಗಂಟೆಯಿಂದ 4 ಗಂಟೆಯವರೆಗೆ ನಡೆಯಲಿರುವ ಶಿಬಿರಕ್ಕೆ ಆಗಮಿಸುವವರು ತಮ್ಮ ಆಧಾರ್ ಕಾಡ್೯ ಹಾಗೂ ರೇಷನ್ ಕಾರ್ಡ್ನೊಂದಿಗೆ ಬರಬೆಕಾಗಿ ಪ್ರದಾನ ಕಾರ್ಯದರ್ಶಿ ಉಮರ್ ಹಾಗು ಸಹ ಕಾರ್ಯದರ್ಶಿ ಲತೀಫ್.MK ಅಶ್ರಫ್.ಸೈದಾಲಿ ಬಾವ. PCB ಪಾರೂಕ್ .ರಹೀಂ ಬೈರೆಗುಡ್ಡ.ಮಹಮದ್ ಹನೀಫ್313. ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ