ಸೌದಿ ಅರೇಬಿಯಾ:(ಜುಬೈಲ್)
ದಿನಾಂಕ 21/08/2020 ಶುಕ್ರವಾರ ಸಂಜೆಕಾರ್ಕಳ ತಾಲೂಕಿನ ಬೆಳ್ವಾಯಿ ಮೂಲದ ಶಕೀಲ್ ಇಸ್ಹಾಕ್ ಎಂಬವರು ಹೃದಯಾಘಾತದಿಂದ ಜುಬೈಲಿನ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದರು.

ಕೂಡಲೇ ಕಾರ್ಯಪ್ರವರ್ತರಾದ KCF ದಮ್ಮಾಮ್ ಝೋನ್ ರಿಲೀಫ್ ಕನ್ವೀನರ್ ಭಾಷಾ ಗಂಗಾವಳ್ಳಿ ಹಾಗೂ ಜುಬೈಲ್ ಶೋಲ ಸೆಕ್ಟರ್ ಸಾಂತ್ವನ ತಂಡದ ನಾಯಕರಾದ ಕಲಂದರ್ ಮುಕ್ಕ,ಹಮೀದ್ ಕೃಷ್ಣಾಪುರ ರವರು ಮರಣೋತ್ತರ ಕ್ರಿಯೆಗೆ ಬೇಕಾದ ಎಲ್ಲಾ ದಾಖಲೆ ಪತ್ರಗಳನ್ನು ಭಾರತದಿಂದ SSF ಉಡುಪಿ ಜಿಲ್ಲಾ ಕಾರ್ಯದರ್ಶಿ NC ರಹೀಮ್ ಮೂಡಬಿದಿರೆಯವರ ಸಹಕಾರದಿಂದ ಎಲ್ಲಾ ದಾಖಲೆಗಳನ್ನು ಸರಿಪಡಿಸಿ ಅಂತ್ಯಕ್ರಿಯೆಗೆ
ಸಿದ್ದತೆ ನಡೆಸಲಾಯಿತು.
ದಿನಾಂಕ 26/08/2020 ಬುಧವಾರಂದು ಜುಬೈಲಿನ ದಫನ ಸ್ಥಳದಲ್ಲಿ KCF ಶೋಲ ಸೆಕ್ಟರ್ ಸಾಂತ್ವನ ತಂಡ ಹಾಗೂ ಮೃತರ ಕುಟುಂಬದವರ ಸಹಕಾರದೊಂದಿಗೆ ಅಂತ್ಯಕ್ರಿಯೆ ನಡೆಸಲಾಯಿತು.
ಕೆ.ಸಿ.ಎಫ್.ಶೋಲ ಸೆಕ್ಟರ್ ಜುಬೈಲ್ ಇದರ ಅಧ್ಯಕ್ಷರಾದ MKM ಅಬೂಬಕರ್ ಮದನಿ ಉಸ್ತಾದ್ ತ್ವೈಬಾ, ಹಾಗೂ ಹಲವು ನಾಯಕರು ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿ ಮೃತರಿಗಾಗಿ ದುವಾ ನೆರವೇರಿಸಲಾಯಿತು.
*ಸಾಂತ್ವನ ವಿಭಾಗ
KCF ಶೋಲ ಸೆಕ್ಟರ್ ಜುಬೈಲ್















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ