ಸೌದಿ ಅರೇಬಿಯಾ:(ಜುಬೈಲ್)
ದಿನಾಂಕ 21/08/2020 ಶುಕ್ರವಾರ ಸಂಜೆಕಾರ್ಕಳ ತಾಲೂಕಿನ ಬೆಳ್ವಾಯಿ ಮೂಲದ ಶಕೀಲ್ ಇಸ್ಹಾಕ್ ಎಂಬವರು ಹೃದಯಾಘಾತದಿಂದ ಜುಬೈಲಿನ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದರು.

ಕೂಡಲೇ ಕಾರ್ಯಪ್ರವರ್ತರಾದ KCF ದಮ್ಮಾಮ್ ಝೋನ್ ರಿಲೀಫ್ ಕನ್ವೀನರ್ ಭಾಷಾ ಗಂಗಾವಳ್ಳಿ ಹಾಗೂ ಜುಬೈಲ್ ಶೋಲ ಸೆಕ್ಟರ್ ಸಾಂತ್ವನ ತಂಡದ ನಾಯಕರಾದ ಕಲಂದರ್ ಮುಕ್ಕ,ಹಮೀದ್ ಕೃಷ್ಣಾಪುರ ರವರು ಮರಣೋತ್ತರ ಕ್ರಿಯೆಗೆ ಬೇಕಾದ ಎಲ್ಲಾ ದಾಖಲೆ ಪತ್ರಗಳನ್ನು ಭಾರತದಿಂದ SSF ಉಡುಪಿ ಜಿಲ್ಲಾ ಕಾರ್ಯದರ್ಶಿ NC ರಹೀಮ್ ಮೂಡಬಿದಿರೆಯವರ ಸಹಕಾರದಿಂದ ಎಲ್ಲಾ ದಾಖಲೆಗಳನ್ನು ಸರಿಪಡಿಸಿ ಅಂತ್ಯಕ್ರಿಯೆಗೆ
ಸಿದ್ದತೆ ನಡೆಸಲಾಯಿತು.
ದಿನಾಂಕ 26/08/2020 ಬುಧವಾರಂದು ಜುಬೈಲಿನ ದಫನ ಸ್ಥಳದಲ್ಲಿ KCF ಶೋಲ ಸೆಕ್ಟರ್ ಸಾಂತ್ವನ ತಂಡ ಹಾಗೂ ಮೃತರ ಕುಟುಂಬದವರ ಸಹಕಾರದೊಂದಿಗೆ ಅಂತ್ಯಕ್ರಿಯೆ ನಡೆಸಲಾಯಿತು.
ಕೆ.ಸಿ.ಎಫ್.ಶೋಲ ಸೆಕ್ಟರ್ ಜುಬೈಲ್ ಇದರ ಅಧ್ಯಕ್ಷರಾದ MKM ಅಬೂಬಕರ್ ಮದನಿ ಉಸ್ತಾದ್ ತ್ವೈಬಾ, ಹಾಗೂ ಹಲವು ನಾಯಕರು ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿ ಮೃತರಿಗಾಗಿ ದುವಾ ನೆರವೇರಿಸಲಾಯಿತು.
*ಸಾಂತ್ವನ ವಿಭಾಗ
KCF ಶೋಲ ಸೆಕ್ಟರ್ ಜುಬೈಲ್















ಇನ್ನಷ್ಟು ಸುದ್ದಿಗಳು
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಯುಎಇ: ವೈಯಕ್ತಿಕ ವಾಟ್ಸಾಪ್ ಚಾಟ್ ಮತ್ತು ಫಾರ್ವರ್ಡ್ಗಳಿಗೂ ಸೈಬರ್ ಕಾನೂನು ಅನ್ವಯ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಸೌದಿ: ಪಾರ್ಕ್ನಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್- ಆರು ವರ್ಷದ ಬಾಲಕ ಮೃತ್ಯು
ಪ್ರಯಾಣಿಕರ ಸಂಕಷ್ಟಕ್ಕೆ ತೆರೆ: ಕುವೈತ್ ವಿಮಾನ ನಿಲ್ದಾಣದ ಕಾರ್ಯಾಚರಣೆ ಪುನಾರಂಭ
ಶುಭ ಸುದ್ದಿ : ಭಾರತ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಲಗೇಜ್ ಮಿತಿ ಹೆಚ್ಚಳ
ಆರು ವಿಭಾಗ ಜನರಿಗೆ ಮಕ್ಕಾ ಪ್ರವೇಶಕ್ಕೆ ಅನುಮತಿ- ಅಬ್ಶೀರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ
ಶುಭ ಸುದ್ದಿ: ಕತಾರ್ನಲ್ಲಿ ವಿಮಾನ ಸೇವೆಗಳು ಯಥಾಸ್ಥಿತಿಗೆ
ಹಜ್ ಯಾತ್ರಿಕರಿಗೆ ಲಗೇಜ್ ರಹಿತ ಪ್ರಯಾಣ- ಸೌದಿ ಸಚಿವಾಲಯದ ಹೊಸ ಯೋಜನೆ