ಸೌದಿ ಅರೇಬಿಯಾ:(ಜುಬೈಲ್)
ದಿನಾಂಕ 21/08/2020 ಶುಕ್ರವಾರ ಸಂಜೆಕಾರ್ಕಳ ತಾಲೂಕಿನ ಬೆಳ್ವಾಯಿ ಮೂಲದ ಶಕೀಲ್ ಇಸ್ಹಾಕ್ ಎಂಬವರು ಹೃದಯಾಘಾತದಿಂದ ಜುಬೈಲಿನ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದರು.

ಕೂಡಲೇ ಕಾರ್ಯಪ್ರವರ್ತರಾದ KCF ದಮ್ಮಾಮ್ ಝೋನ್ ರಿಲೀಫ್ ಕನ್ವೀನರ್ ಭಾಷಾ ಗಂಗಾವಳ್ಳಿ ಹಾಗೂ ಜುಬೈಲ್ ಶೋಲ ಸೆಕ್ಟರ್ ಸಾಂತ್ವನ ತಂಡದ ನಾಯಕರಾದ ಕಲಂದರ್ ಮುಕ್ಕ,ಹಮೀದ್ ಕೃಷ್ಣಾಪುರ ರವರು ಮರಣೋತ್ತರ ಕ್ರಿಯೆಗೆ ಬೇಕಾದ ಎಲ್ಲಾ ದಾಖಲೆ ಪತ್ರಗಳನ್ನು ಭಾರತದಿಂದ SSF ಉಡುಪಿ ಜಿಲ್ಲಾ ಕಾರ್ಯದರ್ಶಿ NC ರಹೀಮ್ ಮೂಡಬಿದಿರೆಯವರ ಸಹಕಾರದಿಂದ ಎಲ್ಲಾ ದಾಖಲೆಗಳನ್ನು ಸರಿಪಡಿಸಿ ಅಂತ್ಯಕ್ರಿಯೆಗೆ
ಸಿದ್ದತೆ ನಡೆಸಲಾಯಿತು.
ದಿನಾಂಕ 26/08/2020 ಬುಧವಾರಂದು ಜುಬೈಲಿನ ದಫನ ಸ್ಥಳದಲ್ಲಿ KCF ಶೋಲ ಸೆಕ್ಟರ್ ಸಾಂತ್ವನ ತಂಡ ಹಾಗೂ ಮೃತರ ಕುಟುಂಬದವರ ಸಹಕಾರದೊಂದಿಗೆ ಅಂತ್ಯಕ್ರಿಯೆ ನಡೆಸಲಾಯಿತು.
ಕೆ.ಸಿ.ಎಫ್.ಶೋಲ ಸೆಕ್ಟರ್ ಜುಬೈಲ್ ಇದರ ಅಧ್ಯಕ್ಷರಾದ MKM ಅಬೂಬಕರ್ ಮದನಿ ಉಸ್ತಾದ್ ತ್ವೈಬಾ, ಹಾಗೂ ಹಲವು ನಾಯಕರು ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿ ಮೃತರಿಗಾಗಿ ದುವಾ ನೆರವೇರಿಸಲಾಯಿತು.
*ಸಾಂತ್ವನ ವಿಭಾಗ
KCF ಶೋಲ ಸೆಕ್ಟರ್ ಜುಬೈಲ್















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು