ಸುಂಟಿಕೊಪ್ಪ, ಆಗಸ್ಟ್. 31: ಎಸ್ ಕೆ ಎಸ್ ಎಸ್ ಎಫ್ ಜಿಸಿಸಿ – ಕೊಡಗು ವತಿಯಿಂದ ಸಾಮಾಜಿಕ ಜಾಲತಾಣ; ಒಳಿತು – ಕೆಡುಕು ಎಂಬ ವಿಷಯದ ಕುರಿತು ಹಮ್ಮಿಕೊಂಡ ಪ್ರಬಂಧ ಸ್ಪರ್ಧೆಯ ಫಲಿತಾಂಶ ಪ್ರಕಟಗೊಂಡಿದ್ದು, ಹಾರೀಸ್ ಕೊಡ್ಲಿಪೇಟೆ ಪ್ರಥಮ ಹಾಗೂ ಎಂ ಎನ್ ಮಾನ್ಸಿ ಕಾವೇರಮ್ಮ ದ್ವೀತಿಯ ಬಹುಮಾನಕ್ಕೆ ಆಯ್ಕೆಯಾಗಿದ್ದಾರೆ. ಅಸೀಬ ಭಾನು ಕಲ್ಲಡ್ಕ, ಜಸೀಲ ಕೊಡ್ಲಿಪೇಟೆ, ರಂಜಿತ ಮೈಸೂರು, ಶಹನಾಝ್ ಕೊಳಕೇರಿ ಅವರ ಪ್ರಬಂಧ ತೀರ್ಪುಗಾರರ ಮೆಚ್ಚುಗೆಗೆ ಪಾತ್ರವಾಗಿದೆ.
ಆಗಸ್ಟ್ 31ರಂದು ಸುಂಟಿಕೊಪ್ಪ ದಲ್ಲಿ ನಡೆದ ಸರಳ ಸಮಾರಂಭದಲ್ಲಿ ಎಸ್ ಕೆ ಎಸ್ ಎಸ್ ಎಫ್ ಕೊಡಗು ಜಿಲ್ಲಾ ಕಾರ್ಯದರ್ಶಿ ಶುಹೈಬ್ ಫೈಝಿ ಕೊಳಕೇರಿ ವಿಜೇತರ ಹೆಸರನ್ನು ಘೋಷಿಸಿದರು. ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾ ಉಪ ಖಾಝಿ ಶೈಖುನಾ ಅಬ್ದುಲ್ಲ ಫೈಝಿ, ಮಾಜಿ ಶಾಸಕರಾದ ಕೆ. ಎಂ ಇಬ್ರಾಹಿಂ ಮಾಸ್ಟರ್, ಉಮರ್ ಫೈಝಿ, ಇಕ್ಬಾಲ್ ಉಸ್ತಾದ್, ಎಸ್ ಕೆ ಎಸ್ ಎಸ್ ಎಫ್ ಕೊಡಗು ಜಿಲ್ಲಾಧ್ಯಕ್ಷರಾದ ತಮ್ಲೀಕ್ ದಾರಿಮಿ ಹಾಗೂ ಜಿಲ್ಲಾ ಸಮಿತಿಯ ನೇತಾರರು, ಧಾರ್ಮಿಕ ಮುಖಂಡರುಗಳು ಭಾಗವಸಿದ್ದರು.
ವಿಜೇತರಿಗೆ ಪಾರಿತೋಷಕ ಹಾಗೂ ಪ್ರಶಸ್ತಿ ಪತ್ರಗಳನ್ನು ನೀಡಿ ಗೌರವಿಸಲಾಗುವುದೆಂದು
ಎಸ್ ಕೆ ಎಸ್ ಎಸ್ ಎಫ್ ಜಿಸಿಸಿ- ಕೊಡಗು ಪ್ರಕಟಣೆ ತಿಳಿಸಿದೆ.ಪ್ರಥಮ ಬಹುಮಾನವನ್ನು ಕ್ಲಿಯರ್ ವ್ಯೂ ಆಪ್ಟಿಕಲ್ ನೆಲ್ಲಿಯಹುದಿಕೇರಿ, ದ್ವೀತಿಯ ಬಹುಮಾನವನ್ನು ಬಶೀರ್ ಚೇರಂಭಾಣೆ ಹಾಗೂ ಸಮಾಧಾನಕರ ಬಹುಮಾನಗಳನ್ನು ಅಬ್ದುಲ್ ರಝಾಕ್ ಫೈಝಿ ಸೌದಿ ಅರೇಬಿಯಾ ರವರು ಪ್ರಾಯೋಜಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಫೆ.21(ನಾಳೆ)ರಿಂದ ಇತಿಹಾಸ ಪ್ರಸಿದ್ಧ ಕೊಡಗು ಎಮ್ನೆಮ್ಮಾಡು ಮಖಾಂ ಉರೂಸ್ ಆರಂಭ
ಹಲೀಮ ಅಲ್ ಕಿಂದಿ ವುಮೆನ್ಸ್ ಅಕಾಡೆಮಿ’ಮರ್ಕಝ್ ಕೊಟ್ಟಮುಡಿ’ – ದ್ವಿತೀಯ ಪಿಯುಸಿಗೆ ಶೇ100 ಫಲಿತಾಂಶ
SYS 30ನೇ ವಾರ್ಷಿಕ ಸಮ್ಮೇಳನ ಪ್ರಚಾರ- ಕೊಡಗು ಜಿಲ್ಲಾ ಉಲಮಾ ಸಂಗಮ
ಕರ್ನಾಟಕ ಮುಸ್ಲಿಂ ಜಮಾಅತ್ ಕೊಡಗು ಜಿಲ್ಲಾ ಸಮಿತಿ- ನೂತನ ಸಾರಥಿಗಳು
‘ಪರಂಪರೆಯ ಪ್ರತಿನಿಧಿಗಳಾಗೋಣ’ : ಸಿದ್ಧಾಪುರದಲ್ಲಿ ನಡೆದ ಅದ್ದೂರಿ ಎಸ್ ವೈ ಎಸ್ ಯುವಜನೋತ್ಸವ
ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದು ಅಶಾಂತಿ ಉಂಟು ಮಾಡುವವರಿಗೆ ಕಠಿಣ ಶಿಕ್ಷೆಯಾಗಲಿ: ಎಸ್ಸೆಸ್ಸೆಫ್ ಕೊಡಗು
ಕೊಡಗು ಎಸ್ಸೆಸ್ಸೆಫ್ ಕ್ಯಾಂಪಸ್ ಅಸ್ಸೆಂಬ್ಲಿ ಯಶಸ್ವಿ ಸಮಾಪ್ತಿ
ಕೊಡಗು ಸುನ್ನೀ ಸಮನ್ವಯ ಸಮಿತಿಯಿಂದ ಮೊಹಲ್ಲಾ ನಾಯಕರ ಸಂಗಮ
ಮರ್ಕಝುಲ್ ಹಿದಾಯ ಕೊಟ್ಟಮುಡಿ- ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ
ಕುಶಾಲನಗರ :ಗೂಂಡಾಗಳಿಂದ ಹಲ್ಲೆಗೊಳಗಾದ ರಾಝಿಕ್ ನನ್ನು ಭೇಟಿಯಾದ ಎಸ್ಸೆಸ್ಸೆಫ್ ಜಿಲ್ಲಾ ನಾಯಕರು