ಪರ್ಕಳ: ಉಡುಪಿಯ ಪರ್ಕಳದಲ್ಲಿ ಅನ್ಯ ಧರ್ಮದ ಓರ್ವರು ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಕೋವಿಡ್ ನಿಂದ ಮೃತರಾಗಿದ್ದರು. ಆದರೆ, ಅವರ ಕುಟುಂಬದವರು ಆ ಶವದ ಅಂತ್ಯ ಸಂಸ್ಕಾರ ನಡೆಸಲು ಮುಂದೆ ಬಂದಿರಲಿಲ್ಲ. ಈ ಸಂದರ್ಭ ಸುನ್ನಿ ಹೆಲ್ಪ್ ಡೆಸ್ಕ್ ಕಾರ್ಯಕರ್ತರು ಆರೋಗ್ಯ ಇಲಾಖೆ ಮತ್ತು ಅಧಿಕಾರಿಗಳ ಅನುಮತಿ ಹಾಗೂ ಆ ಕುಟುಂಬದ ಬೇಡಿಕೆಯಂತೆ ಅವರ ಧರ್ಮದ ಪ್ರಕಾರ ಅಂತ್ಯಕ್ರಿಯೆ ನಡೆಸಲು ಇಂದ್ರಾಳಿ ರುದ್ರ ಭೂಮಿ ತನಕ ಆ ಶವ ತಲುಪಿಸಿ ಮಾನವೀಯತೆ ಮೆರೆದಿದ್ದಾರೆ.
ಕೊನೆಗೆ ಗೌರವಯುತ ಅಂತ್ಯ ಸಂಸ್ಕಾರ ನಡೆಯುವುದರೊಂದಿಗೆ ಮೃತರ ಕುಟುಂಬ ಸಮಾಧಾನದ ನಿಟ್ಟುಸಿರು ಬಿಡುವಂತಾಯಿತು.
ಈ ಸೇವೆಯಲ್ಲಿ ನೇಜಾರು ಅಬೂಬಕ್ಕರ್ ಹಾಜಿ, ಕೆ.ಎ. ಅಬ್ದುರ್ರಹ್ಮಾನ್ ರಝ್ವಿ ಕಲ್ಕಟ್ಟ ಹಾಗೂ ರಫೀಕ್ ದೊಡ್ಡಣಗುಡ್ಡೆ , ಖಯ್ಯೂಮ್ ಮಲ್ಪೆ, ಬಿಲಾಲ್ ಮಲ್ಪೆ, ಅಲ್ತಾಫ್ ಮಲ್ಪೆ,ಅಫ್ಜಲ್ ಕರಂಬಳ್ಳಿ, ಬಶೀರ್ ಕರಂಬಳ್ಳಿ, ನಝೀರ್ ಕರಂಬಳ್ಳಿ ಹಾಗೂ ಆಸಿಫ್ ಮಂಚಿ ಭಾಗಿಯಾದರು.
ಈ ಮಾನವೀಯ ಸೇವಾ ಕೈಂಕರ್ಯಕ್ಕೆ ಅಧಿಕಾರಿ ವರ್ಗ ಹಾಗೂ ಕುಟುಂಬಿಕರಿಂದ ಮೆಚ್ಚುಗೆ ವ್ಯಕ್ತವಾಯಿತು. ಡೆಸ್ಕ್
ಪರ್ಕಳ: ಉಡುಪಿಯ ಪರ್ಕಳದಲ್ಲಿ ಅನ್ಯ ಧರ್ಮದ ಓರ್ವರು ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಕೋವಿಡ್ ನಿಂದ ಮೃತರಾಗಿದ್ದರು. ಆದರೆ, ಅವರ ಕುಟುಂಬದವರು ಆ ಶವದ ಅಂತ್ಯ ಸಂಸ್ಕಾರ ನಡೆಸಲು ಮುಂದೆ ಬಂದಿರಲಿಲ್ಲ. ಈ ಸಂದರ್ಭ ಸುನ್ನಿ ಹೆಲ್ಪ್ ಡೆಸ್ಕ್ ಕಾರ್ಯಕರ್ತರು ಆರೋಗ್ಯ ಇಲಾಖೆ ಮತ್ತು ಅಧಿಕಾರಿಗಳ ಅನುಮತಿ ಹಾಗೂ ಆ ಕುಟುಂಬದ ಬೇಡಿಕೆಯಂತೆ ಅವರ ಧರ್ಮದ ಪ್ರಕಾರ ಅಂತ್ಯಕ್ರಿಯೆ ನಡೆಸಲು ಇಂದ್ರಾಳಿ ರುದ್ರ ಭೂಮಿ ತನಕ ಆ ಶವ ತಲುಪಿಸಿ ಮಾನವೀಯತೆ ಮೆರೆದಿದ್ದಾರೆ.
ಕೊನೆಗೆ ಗೌರವಯುತ ಅಂತ್ಯ ಸಂಸ್ಕಾರ ನಡೆಯುವುದರೊಂದಿಗೆ ಮೃತರ ಕುಟುಂಬ ಸಮಾಧಾನದ ನಿಟ್ಟುಸಿರು ಬಿಡುವಂತಾಯಿತು.
ಈ ಸೇವೆಯಲ್ಲಿ ನೇಜಾರು ಅಬೂಬಕ್ಕರ್ ಹಾಜಿ, ಕೆ.ಎ. ಅಬ್ದುರ್ರಹ್ಮಾನ್ ರಝ್ವಿ ಕಲ್ಕಟ್ಟ ಹಾಗೂ ರಫೀಕ್ ದೊಡ್ಡಣಗುಡ್ಡೆ , ಖಯ್ಯೂಮ್ ಮಲ್ಪೆ, ಬಿಲಾಲ್ ಮಲ್ಪೆ, ಅಲ್ತಾಫ್ ಮಲ್ಪೆ,ಅಫ್ಜಲ್ ಕರಂಬಳ್ಳಿ, ಬಶೀರ್ ಕರಂಬಳ್ಳಿ, ನಝೀರ್ ಕರಂಬಳ್ಳಿ ಹಾಗೂ ಆಸಿಫ್ ಮಂಚಿ ಭಾಗಿಯಾದರು.
ಈ ಮಾನವೀಯ ಸೇವಾ ಕೈಂಕರ್ಯಕ್ಕೆ ಅಧಿಕಾರಿ ವರ್ಗ ಹಾಗೂ ಕುಟುಂಬಿಕರಿಂದ ಮೆಚ್ಚುಗೆ ವ್ಯಕ್ತವಾಯಿತು.















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ