ಸೌದಿ ಅರೇಬಿಯಾದ ರಿಯಾದಿನ ಅಲ್ ಇಮಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಸಹೋದರರೊಬ್ಬರನ್ನು, ರಿಯಾದಿನ ಪ್ರತಿಷ್ಠಿತ ಕ್ಲಿನಿಕ್ ನಲ್ಲಿ ಉನ್ನತ ವ್ಯದ್ಯರಾಗಿರುವ ಡಾಕ್ಟರ್ ಅಬ್ದುಲ್ ಮೊಯಿನ್ ಬ್ಯಾರಿ ಇವರ ಸಹಕಾರದಿಂದ ಕೆಸಿಎಫ್ ರಿಯಾದ್ ಸಮಿತಿಯು ದಮ್ಮಾಮಿನಿಂದ ಮಂಗಳೂರಿಗೆ ಕಳುಹಿಸಿತು.
ಮಂಗಳೂರಿಗೆ ತಲುಪಿದ ಕೂಡಲೇ ಕೆಸಿಎಫ್ ರಿಯಾದ್ ಆಯೋಜಿಸಿದ ಆಂಬುಲೆನ್ಸ್ ಮುಖಾಂತರ ಮಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಗೆ ಮುಂದಿನ ಚಿಕಿತ್ಸೆಗೆ ಕರೆದೊಯ್ಯಲಾಯಿತು. ರೋಗ ಪತ್ತೆಯಾದ ದಿನಂದಿಂದ ಡಾಕ್ಟರ್ ಅಬ್ದುಲ್ ಮೊಯಿನ್ ಬ್ಯಾರಿ ಅವರು ರೋಗಿಗೆ ಬೇಕಾದ ಊಟ, ವಸತಿ ವ್ಯವಸ್ಥೆಯನ್ನು ಮಾಡಿಕೊಟ್ಟು ಮಾನವೀಯತೆ ಮೆರೆದಿದ್ದಾರೆ.
ಅದೇ ರೀತಿ ಕೆಸಿಎಫ್ ರಿಯಾದ್ ಸಮಿತಿ ಸದಸ್ಯರಾದ ಹಂಝ ಮೈಂದಾಳ , ನಿಝಾಮ್ ಸಾಗರ್, ಅಬ್ದುಲ್ ರಝಕ್ ಹಾಜಿ ಉಜಿರೆ ಹಾಗೂ ಇಸ್ಮಾಯಿಲ್ ಕಣ್ಣಂಗಾರ್ ರೋಗಿಗೆ ಬೇಕಾದ ಟಿಕೆಟ್, ದಸ್ತಾವೇಜು ಸಿದ್ಧಪಡಿಸುವಿಕೆ , ಸಾರಿಗೆ ಹಾಗೂ ಇನ್ನಿತರ ರೀತಿಯ ಸೇವೆಗಳನ್ನು ಒದಗಿಸಿದರು. ದಮ್ಮಾಮ್ ಕೆಸಿಎಫ್ ನೇತಾರರಾದ ಮುಹಮ್ಮದ್ ಮಲೆಬೆಟ್ಟು ಹಾಗೂ ಭಾಷಾ ಗಂಗಾವಳಿ ರೋಗಿಯನ್ನು ವಿಮಾನ ನಿಲ್ದಾಣದಲ್ಲಿ ಭೇಟಿಯಾಗಿ ಸಾಂತ್ವನ ಹೇಳಿದರು.















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ