ಹಳೆಯಂಗಡಿ:ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಹಳೆಯಂಗಡಿ ವಲಯದ ವತಿಯಿಂದ ಉಚಿತ ಆಯುಷ್ಮನ್ ಕಾರ್ಡ್ ನೋಂದಣಿ ಅಭಿಯಾನವು
ಬಾನುವಾರದಂದು ಇಂದಿರಾ ನಗರದ ಎಸ್.ಡಿ.ಪಿ.ಐ ಕಛೇರಿಯಲ್ಲಿ ನಡೆಯಿತು
ಕಾರ್ಯಕ್ರಮವನ್ನು ಉದ್ಘಾಟಿಸಿದ ಎಸ್.ಡಿ.ಪಿ.ಐ ಮುಲ್ಕಿ-ಮೂಡಬಿದ್ರೆ ಕ್ಷೇತ್ರದ ಅಧ್ಯಕ್ಷರಾದ ಆಸೀಫ್ ಕೋಟೆ ಬಾಗಿಲು ಹಾಗೂ ಕಾರ್ಯದರ್ಶಿ ನಿಸಾರ್ ಮರವೂರು ಜಂಟಿಯಾಗಿ ನೋಂದಾಯಿತ ಫಲಾನುಭವಿಗಳಿಗೆ ಉಚಿತ ಆಯುಷ್ಮಾನ್ ಕಾರ್ಡ್ ವಿತರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಡಿಜಿಟಲ್ ಸೇವಾ ಕೇಂದ್ರ ಹಳೆಯಂಗಡಿ ಇದರ ಶ್ರೀ ಅಶೋಕ್ ಹಾಗೂ ಸಿಬ್ಬಂದಿಗಳ ಸಹಕಾರದೊಂದಿಗೆ ಸುಮಾರು 300 ಕ್ಕಿಂತಲೂ ಅಧಿಕ ನಾಗರಿಕರಿಗೆ ನೊಂದನಿ ಮಾಡಿ ಸ್ಥಳದಲ್ಲಿಯೇ ಉಚಿತ ಆಯುಷ್ಮಾನ್ ಕಾರ್ಡ್ ವಿತರಿಸಲಾಯಿತು.
ಸಾರ್ವಜನಿಕರಿಗೆ ಪ್ರಸ್ತುತ ಅವಶ್ಯಕವಾಗಿರುವ ಈ ಕಾರ್ಯಕ್ರಮವನ್ನು ಸಂಘಟಿಸಿದ ಎಸ್.ಡಿ.ಪಿ.ಐ ಸದಸ್ಯರ ಕಾರ್ಯ ವೈಖರಿಯನ್ನು ಅಶ್ರಫ್ ಮಾಚಾರ್ ಶ್ಲಾಘಿಸಿದರು.
ಮುಖ್ಯ ಅತಿಥಿಗಳಾಗಿ ಎಸ್.ಡಿ.ಪಿ.ಐ ರಾಜ್ಯ ಕಾರ್ಯದರ್ಶಿ ಅಶ್ರಫ್ ಮಾಚಾರ್, ಪಿ.ಎಪ್.ಐ ಜಿಲ್ಲಾ ಅಧ್ಯಕ್ಷರಾದ ಮೊಹಿದ್ದೀನ್ ಹಳೆಯಂಗಡಿ, ಮುಲ್ಕಿ-ಮೂಡಬಿದ್ರೆ ಕ್ಷೇತ್ರದ ಉಪಾಧ್ಯಕ್ಷ ಇಕ್ಬಾಲ್, ಎಮ್.ಎ, ಎಸ್.ಡಿ.ಟಿ.ಯು ಮುಲ್ಕಿ-ಮೂಡಬಿದ್ರೆ ಕ್ಷೇತ್ರದ ಕಾರ್ಯದರ್ಶಿ ಹಾರೀಸ್ ನವರಂಗ್, ಎಸ್.ಡಿ.ಪಿ.ಐ ಹಳೆಯಂಗಡಿ ಕ್ಷೇತ್ರ ಅಧ್ಯಕ್ಷರಾದ ರೀಯಾಝ್, ಉಪಾಧ್ಯಕ್ಷರಾದ ಮುಮ್ತಾಜ್ ಅಲಿ, ರಿಲಯನ್ಸ್ ಅಶೋಸಿಯೇಸನ್ ಬೊಳ್ಳೂರು ಅಧ್ಯಕ್ಷ ಮುಬಾರಕ್ ಬೊಳ್ಳೂರು, ಸಿದ್ದೀಕ್ ಬೊಳ್ಳೂರೂ, ಅಕ್ಬರ್ ಬೊಳ್ಳೂರು ಉಪಸ್ಥಿತರಿದ್ದರು.
ಹಿದಾಯತ್ ಬೊಳ್ಳೂರು, ಆಸೀಫ್ ಬೊಳ್ಳೂರು, ಅಝ್ವಾನ್, ಸಂಶೀರ್, ಕಬೀರ್, ಮುಬಾರಕ್, ಆಸೀಫ್ ಇಂದಿರಾನಗರ, ಸರ್ಫರಾಜ್, ಯಾಸೀನ್, ಕಬೀರ್, ರೀಯಾಝ್, ಭಾಷೀತ್, ನಿಸಾರ್, ಶಮೀಮ್ ಬೊಳ್ಳೊರ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ವರದಿ: ಅದ್ದಿ ಬೊಳ್ಳೂರು















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್