ಧಾರ್ಮಿಕ, ಸಾಮಾಜಿಕ ರಂಗದ ಮುಂಚೂಣಿ ನಾಯಕ, ಸುನ್ನತ್ ಜಮಾಅತ್ತಿನ ಆದರ್ಶ ದೀರ ಸಂಘಟಕ, ಸಮುದಾಯ ಸ್ನೇಹಿ, ಉಲಮಾಗಳು ಮತ್ತು ಸಯ್ಯಿದ್ ಗಳೊಂದಿಗೆ ಅಗಾಧ ಒಡನಾಟ ಹೊಂದಿದ್ದ ಜಾರಿಗೆಬೈಲು ಜಮಾಅತ್ ಅಧ್ಯಕ್ಷರಾದ ಅಬ್ಬೊನು ಶಾಫಿ ಪಳ್ಳಾದೆ ಯವರ ನಿಧನ ವಾರ್ತೆ ಕೇಳಿ ಅತೀವ ದು:ಖವಾಯಿತು.ಅವರ ಅಗಲಿಕೆ ಸುನ್ನೀ ಸಂಘ ಕುಟುಂಬಕ್ಕೆ ತುಂಬಲಾರದ ನಷ್ಟವಾಗಿದೆ.ಅವರ ನಿಧನಕ್ಕೆ ತೀವ್ರ ಸಂತಾಪ ಸೂಚಿಸುತ್ತೇನೆ.
ಮೃತರ ಹೆಸರಲ್ಲಿ ಸಾಧ್ಯವಾದಷ್ಟು ಕುರ್ಆನ್ ಪಾರಾಯಣ ಹಾಗೂ ತಹ್ಲೀಲ್ ಹೇಳಿ ಹದ್’ಯಾ ಮಾಡಿ ಅವರ ಮಗ್ಫಿರತ್ ಮರ್ಹಮತ್ತಿಗಾಗಿ ಪ್ರಾರ್ಥಿಸಬೇಕಾಗಿಯೂ,ಮಯ್ಯಿತ್ ನಮಾಜ್ ನಿರ್ವಹಿಸ ಬೇಕಾಗಿಯೂ ಈ ಮೂಲಕ ವಿನಂತಿ.
ಅಲ್ಲಾಹು ಅವರಿಗೆ ಮಗ್ಫಿರತ್ ನೀಡಲಿ. ಅವರು ದೀನಿಗಾಗಿ ಮಾಡಿದ ಕಾರ್ಯ ಚಟುವಟಿಕೆ ಮತ್ತು ತ್ಯಾಗ ವನ್ನು ಅಲ್ಲಾಹು ಸ್ವೀಕರಿಸಿ ಅನುಗ್ರಹಿಸಲಿ. ಆಮೀನ್
ಆತೂರ್ ಸಅದ್ ಮುಸ್ಲಿಯಾರ್
ಅಧ್ಯಕ್ಷರು, ಸುನ್ನೀ ಜಂಇಯ್ಯತುಲ್ ಮುಅಲ್ಲಿಮೀನ್ ಕರ್ನಾಟಕ ರಾಜ್ಯ ಸಮಿತಿ.















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ