ಧಾರ್ಮಿಕ, ಸಾಮಾಜಿಕ ರಂಗದ ಮುಂಚೂಣಿ ನಾಯಕ, ಸುನ್ನತ್ ಜಮಾಅತ್ತಿನ ಆದರ್ಶ ದೀರ ಸಂಘಟಕ, ಸಮುದಾಯ ಸ್ನೇಹಿ, ಉಲಮಾಗಳು ಮತ್ತು ಸಯ್ಯಿದ್ ಗಳೊಂದಿಗೆ ಅಗಾಧ ಒಡನಾಟ ಹೊಂದಿದ್ದ ಜಾರಿಗೆಬೈಲು ಜಮಾಅತ್ ಅಧ್ಯಕ್ಷರಾದ ಅಬ್ಬೊನು ಶಾಫಿ ಪಳ್ಳಾದೆ ಯವರ ನಿಧನ ವಾರ್ತೆ ಕೇಳಿ ಅತೀವ ದು:ಖವಾಯಿತು.ಅವರ ಅಗಲಿಕೆ ಸುನ್ನೀ ಸಂಘ ಕುಟುಂಬಕ್ಕೆ ತುಂಬಲಾರದ ನಷ್ಟವಾಗಿದೆ.ಅವರ ನಿಧನಕ್ಕೆ ತೀವ್ರ ಸಂತಾಪ ಸೂಚಿಸುತ್ತೇನೆ.
ಮೃತರ ಹೆಸರಲ್ಲಿ ಸಾಧ್ಯವಾದಷ್ಟು ಕುರ್ಆನ್ ಪಾರಾಯಣ ಹಾಗೂ ತಹ್ಲೀಲ್ ಹೇಳಿ ಹದ್’ಯಾ ಮಾಡಿ ಅವರ ಮಗ್ಫಿರತ್ ಮರ್ಹಮತ್ತಿಗಾಗಿ ಪ್ರಾರ್ಥಿಸಬೇಕಾಗಿಯೂ,ಮಯ್ಯಿತ್ ನಮಾಜ್ ನಿರ್ವಹಿಸ ಬೇಕಾಗಿಯೂ ಈ ಮೂಲಕ ವಿನಂತಿ.
ಅಲ್ಲಾಹು ಅವರಿಗೆ ಮಗ್ಫಿರತ್ ನೀಡಲಿ. ಅವರು ದೀನಿಗಾಗಿ ಮಾಡಿದ ಕಾರ್ಯ ಚಟುವಟಿಕೆ ಮತ್ತು ತ್ಯಾಗ ವನ್ನು ಅಲ್ಲಾಹು ಸ್ವೀಕರಿಸಿ ಅನುಗ್ರಹಿಸಲಿ. ಆಮೀನ್
ಆತೂರ್ ಸಅದ್ ಮುಸ್ಲಿಯಾರ್
ಅಧ್ಯಕ್ಷರು, ಸುನ್ನೀ ಜಂಇಯ್ಯತುಲ್ ಮುಅಲ್ಲಿಮೀನ್ ಕರ್ನಾಟಕ ರಾಜ್ಯ ಸಮಿತಿ.















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ