SSF ಕಲ್ಲಡ್ಕ ಸೆಕ್ಟರ್ ವತಿಯಿಂದ ಸೆ.6 ರಂದು ಸಂಜೆ ಮಜೀದ್ ಕದ್ಕಾರ್ ಅಧ್ಯಕ್ಷರು ಕಲ್ಲಡ್ಕ ಸೆಕ್ಟರ್ ಇವರ ಅಧ್ಯಕ್ಷತೆಯಲ್ಲಿ ದಅವಾ ಕಾನ್ಫರೆನ್ಸ್ (ಮುತಅಲ್ಲಿಂ ಸಂಗಮ ) ದಾರುಲ್ ಅಶ್ – ಅರಿಯ್ಯ ಹಾಲ್ ನಲ್ಲಿ ನಡೆಯಿತು.
ಮುಹಮ್ಮದ್ ಅಲಿ ಮದನಿ ಸೆರ್ಕಳ ಸ್ವಾಗತಿಸಿದರು ಕೆ.ಕೆ ಅಬೂಬಕ್ಕರ್ ಸಿದ್ದೀಕ್ ಸಖಾಫಿ ಕಾರ್ಯಕ್ರಮ ವನ್ನು ಉದ್ಘಾಟಿಸಿದರು. ಸಾಲೀಂ ಸಅದಿ ಅಲ್ – ಅಪ್ಳಲಿ ತರಗತಿ ಮಂಡಿಸಿದರು. ಇಬ್ರಾಹಿಂ ಸಖಾಫಿ ಸೆರ್ಕಳ ಹಾಗೂ ಮುಹಮ್ಮದಾಲಿ ಸಖಾಫಿ ಅಶ್ – ಅರಿಯ್ಯ ಆಶಂಸ ಭಾಷಣ ಮಾಡಿದರು.

ಮುಖ್ಯ ಅತಿಥಿಗಳಾಗಿ ಅಕ್ಬರ್ ಅಲಿ ಮದನಿ ಅಲಂಪಾಡಿ , ಕರೀಂ ಕದ್ಕಾರ್ , ಹಂಝ ಮಂಚಿ , ಮ್ಹಸೂಫ್ ಅಬ್ದುಲ್ಲಾ , ಇರ್ಷಾದ್ ಹಾಜಿ ಗೂಡಿನ ಬಳಿ , ಅನ್ಸಾರ್ ಕಾರಜೆ ಹಾಗೂ SSF ಕಲ್ಲಡ್ಕ ಸೆಕ್ಟರ್ ಸದಸ್ಯರು ಉಪಸ್ಥಿತರಿದ್ದರು. ಸಪ್ವಾನ್ ನಾರ್ಶ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ