SSF ಕಲ್ಲಡ್ಕ ಸೆಕ್ಟರ್ ವತಿಯಿಂದ ಸೆ.6 ರಂದು ಸಂಜೆ ಮಜೀದ್ ಕದ್ಕಾರ್ ಅಧ್ಯಕ್ಷರು ಕಲ್ಲಡ್ಕ ಸೆಕ್ಟರ್ ಇವರ ಅಧ್ಯಕ್ಷತೆಯಲ್ಲಿ ದಅವಾ ಕಾನ್ಫರೆನ್ಸ್ (ಮುತಅಲ್ಲಿಂ ಸಂಗಮ ) ದಾರುಲ್ ಅಶ್ – ಅರಿಯ್ಯ ಹಾಲ್ ನಲ್ಲಿ ನಡೆಯಿತು.
ಮುಹಮ್ಮದ್ ಅಲಿ ಮದನಿ ಸೆರ್ಕಳ ಸ್ವಾಗತಿಸಿದರು ಕೆ.ಕೆ ಅಬೂಬಕ್ಕರ್ ಸಿದ್ದೀಕ್ ಸಖಾಫಿ ಕಾರ್ಯಕ್ರಮ ವನ್ನು ಉದ್ಘಾಟಿಸಿದರು. ಸಾಲೀಂ ಸಅದಿ ಅಲ್ – ಅಪ್ಳಲಿ ತರಗತಿ ಮಂಡಿಸಿದರು. ಇಬ್ರಾಹಿಂ ಸಖಾಫಿ ಸೆರ್ಕಳ ಹಾಗೂ ಮುಹಮ್ಮದಾಲಿ ಸಖಾಫಿ ಅಶ್ – ಅರಿಯ್ಯ ಆಶಂಸ ಭಾಷಣ ಮಾಡಿದರು.

ಮುಖ್ಯ ಅತಿಥಿಗಳಾಗಿ ಅಕ್ಬರ್ ಅಲಿ ಮದನಿ ಅಲಂಪಾಡಿ , ಕರೀಂ ಕದ್ಕಾರ್ , ಹಂಝ ಮಂಚಿ , ಮ್ಹಸೂಫ್ ಅಬ್ದುಲ್ಲಾ , ಇರ್ಷಾದ್ ಹಾಜಿ ಗೂಡಿನ ಬಳಿ , ಅನ್ಸಾರ್ ಕಾರಜೆ ಹಾಗೂ SSF ಕಲ್ಲಡ್ಕ ಸೆಕ್ಟರ್ ಸದಸ್ಯರು ಉಪಸ್ಥಿತರಿದ್ದರು. ಸಪ್ವಾನ್ ನಾರ್ಶ ವಂದಿಸಿದರು.















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ