ಬೆಂಗಳೂರು : ಹಿಂದೂ, ಮುಸ್ಲಿಂ ಎಲ್ಲರೂ ಒಳ್ಳೆಯವರಲ್ಲ, ಕೆಟ್ಟವರೂ ಅಲ್ಲ. ಎಲ್ಲಾ ಜಾತಿ ಧರ್ಮಗಳಲ್ಲೂ ಒಳ್ಳೆಯವರು ಇರುತ್ತಾರೆ, ಕೆಟ್ಟವರು ಇರುತ್ತಾರೆ. ದೇವರು ಇದ್ದಾನೆ ಅಂದ್ರೆ ಅಲ್ಲಿ ದೆವ್ವ -ಸೈತಾನ್ಗಳು ಇದ್ದೇ ಇರುತ್ತವೆ ಎಂದು ವಸತಿ ಸಚಿವ ವಿ.ಸೋಮಣ್ಣ ಅವರು ಹೇಳಿದ್ದಾರೆ.
ನಗರದ ಗೋವಿಂದ ರಾಜನಗರ ವಿಧಾನಸಭಾ ಕ್ಷೇತ್ರದ ನಾಗರಭಾವಿ ವಾರ್ಡ್ ನಲ್ಲಿ ಈದ್ಗಾ ಮೈದಾನ ಕಂಪೌಂಡ್ ಪೂಜೆ ನೆರವೇರಿಸಿ ಮಾತನಾಡಿದ ಸೋಮಣ್ಣ, ಈ ಕೆಲಸಕ್ಕೂ ಜಾತಿ ಧರ್ಮಕ್ಕೂ ಸಂಬಂಧವಿಲ್ಲ. ಇದು ನನ್ನ ಕರ್ತವ್ಯ. ಒಬ್ಬ ಜನಪ್ರತಿನಿಧಿಯಾಗಿ ನಾನು ನನ್ನ ಜವಾಬ್ದಾರಿಗಳನ್ನು ನಿರ್ವಹಿಸುತ್ತಿದ್ದೇನೆ. ನಾವು ಭಾರತೀಯರು, ಹಿಂದೂ-ಮುಸ್ಲಿಮರು ಒಂದೇ ಮನೆಯವರು. ನೀವೂ ಅಲ್ಲಾ ಅಂತೀರಾ ನಾವು ಶಿವ ಅಂತೀವಿ, ಎಲ್ಲರಿಗೂ ದೇವರೊಬ್ಬನೇ ಎಂದರು.
ಕೆಲಸ ಮಾಡುವವರಿಗೆ ಅವಕಾಶ ಮಾಡಿಕೊಡಿ. ನಿಮ್ಮಲ್ಲಿರುವ ಬಡವರ ಲೀಸ್ಟ್ ಕೊಡಿ, ಅವರಿಗೆ ಮನೆ ಕೊಟ್ಟಿಕೊಡಲು ಮೂರುವರೆ ಲಕ್ಷ ರೂಪಾಯಿ ದುಡ್ಡು ಕೊಡುತ್ತೇವೆ ಎಂದು ಭರವಸೆ ನೀಡಿದರು. ಕಾರ್ಯಕ್ರಮದಲ್ಲಿ ಮುಸ್ಲಿಂ ಮುಖಂಡರು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ