ಮಂಗಳೂರು: ಕರಾವಳಿಯಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ತೆಂಕ ಮಿಜಾರ್ ಗ್ರಾಮದ ಗುಂಡೀರ್ ಗುಡ್ಡದ ತಡೆಗೋಡೆ ಜರಿದು ಬಿದ್ದಿದ್ದು, ಎರಡು ಮನೆಗಳು ಅಪಾಯದ ಅಂಚಿನಲ್ಲಿದೆ.



ಮಯ್ಯದ್ದಿ ಅವರ ಮನೆ ಹಾಗೂ ಸಿರಾಜುದ್ದೀನ್ ಅವರ ಮನೆ ಅಪಾಯದ ಅಂಚಿನಲ್ಲಿದ್ದು, ಮನೆಗೆ ಭಾರೀ ಹಾನಿ ಸಂಭವಿಸುವ ಸಾಧ್ಯತೆ ಇದೆ. ಮನೆಯಿಂದ ಸ್ಥಳಂತರಿಸುವಂತೆ ಸೂಚಿಸಲಾಗಿದೆ.

ಮಾಜಿ ಶಾಸಕರಾದ ಅಭಯ ಚಂದ್ರ ಜೈನ್, ತೋಡಾರ್ ಬದ್ರಿಯಾ ಜುಮಾ ಮಸ್ಜಿದ್ ಅಧ್ಯಕ್ಷ ಏರ್ ಇಂಡಿಯಾ ಉಸ್ಮಾನ್, ಉಪಾಧ್ಯಕ್ಷ ಅಬ್ದುರ್ರಹ್ಮಾನ್ ಗುಂಡೀರ್ ಹಾಗೂ ತೆಂಕ ಮಿಜಾರು ವಿ.ಎ.ದೀಪಿಕ, ಎಸ್. ಐ.ವಿನಾಯಕ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.















ಇನ್ನಷ್ಟು ಸುದ್ದಿಗಳು
ಮುಸ್ಲಿಮ್ ಮತ ಸ್ಥಿತಿಗತಿ ಇಂದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಸುದೃಢಗೊಳಿಸಿದೆ,ರಾಜಣ್ಣ ಅರಿಯಲಿ: ಕೆ.ಅಶ್ರಫ್
ಮೊಂಟೆಪದವು ಗುಡ್ಡ ಕುಸಿತ: ಅವಶೇಷಗಳಡಿಯಲ್ಲಿ ಸಿಲುಕಿದ್ದ ಮಗು ಮೃತ್ಯು- ತಾಯಿಯ ರಕ್ಷಣೆ
ದೇರಳಕಟ್ಟೆ : ಮನೆಯ ತಡೆಗೋಡೆ ಕುಸಿದು 10 ವರ್ಷದ ಪುಟ್ಟ ಬಾಲಕಿ ಮೃತ್ಯು
ಭಾರೀ ಮಳೆ: ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಪುಟ್ಟ ಮಗು ಸಹಿತ ಇಬ್ಬರು ಮೃತ್ಯು
ಸದಾ ಸಮುದಾಯದ ಪರ ಧ್ವನಿಯೆತ್ತುವ ಅಲ್ಪಸಂಖ್ಯಾತ ಸಚಿವರು ಕರಾವಳಿಗೆ ಭೇಟಿ ನೀಡದಿರಲು ಕಾರಣವೇನು?
ಉಲಮಾ ಒಕ್ಕೂಟದ ವಖ್ಫ್ ಪ್ರತಿಭಟನೆ : ಪೊಲೀಸ್ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದ ಸಂಘಟಕರು
ದ.ಕ.ಜಿಲ್ಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ: ಜೆಡಿಎಸ್ ಬಂಟ್ವಾಳ ಮೈನಾರಿಟಿ ಅಧ್ಯಕ್ಷ ಮುಹಮ್ಮದ್ ಶಫೀಕ್ ಆಲಡ್ಕ
ಮುಸ್ಲಿಮ್ ಬಸ್ ಪ್ರಯಾಣಿಕನ ಮೇಲೆ ಹಲ್ಲೆ: ಶೀಘ್ರ ಕಾನೂನು ಕ್ರಮ ಕೈಗೊಳ್ಳಬೇಕು- ಕೆ.ಅಶ್ರಫ್
ಸರಕಾರದ ಆದೇಶ, ತುಳುನಾಡಿನ ಜನತೆಯ ಒಗ್ಗಟ್ಟಿನ ಹೋರಾಟದ ಫಲ- ಮುನೀರ್ ಕಾಟಿಪಳ್ಳ
ಮುಸ್ಲಿಮ್ ವರ್ತಕರ ಮೇಲೆ ಹಲ್ಲೆ: ಮುಸ್ಲಿಮ್ ಮುಖಂಡರ ಭೇಟಿ, ಗಂಭೀರ ಪರಿಗಣನೆ- ಕೆ.ಅಶ್ರಫ್