ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ ಕೊಣಾಜೆ ಸೆಕ್ಟರ್ ವತಿಯಿಂದ ಅಧೀನ ಶಾಖಾ ಸಮಿತಿ ಸದಸ್ಯರಿಗಾಗಿ ಹಮ್ಮಿಕೊಂಡಿದ್ದ ಸಾಂಘಿಕ ಸಬಲೀಕರಣ ತರಭೇತಿ ಕಾರ್ಯಕ್ರಮವು ‘ಕ್ಯಾಪ್ಸ್ ಟೋನ್ ಕಾನ್ಫರೆನ್ಸ್’ ಫರೀಧ್ ನಗರ ಸುನ್ನೀ ಸೆಂಟರ್ ನಲ್ಲಿ ಜರುಗಿತು.
ಎಸ್ಸೆಸ್ಸಫ್ ಕರ್ನಾಟಕ ರಾಜ್ಯ್ ಉಪಾಧ್ಯಕ್ಷರಾದ ಹಾಫಿಝ್ ಸುಫಿಯಾನ್ ಸಖಾಫಿ ಮೂಡಬಿದ್ರೆ ಮುಖ್ಯ ತರಭೇತಿ ನೀಡಿದರು. ಸೆಕ್ಟರ್ ಅಧ್ಯಕ್ಷರಾದ ಉಸ್ಮಾನ್ ಫಜೀರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ಬದ್ರುದ್ದೀನ್ ಸಖಾಫಿ ಕೊಣಾಜೆ ಕಾರ್ಯಕ್ರಮ ಉದ್ಘಾಟಿಸಿದರು.
ಎಸ್ಸೆಸ್ಸಫ್ ಮುಡಿಪು ಡಿವಿಷನ್ ಅಧ್ಯಕ್ಷರಾದ ಇಬ್ರಾಹೀಂ ಅಹ್ಸನಿ, ಸೆಕ್ಟರ್ ನೇತಾರರಾದ ಇಕ್ಬಾಲ್, ನೌಫಲ್, ಫೈಝಲ್ ಮತ್ತಿತರ ಶಾಖಾ ಪಧಾಧಿಕಾರಿಗಳು ಉಪಸ್ಥಿತರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ