ಬೆಳ್ತಂಗಡಿ: ಎಸ್ಸೆಸ್ಸೆಫ್ ಬೆಳ್ತಂಗಡಿ ಡಿವಿಷನ್ ವತಿಯಿಂದ ಲೈಟ್ ಆಫ್ ಖುರ್ಆನ್ ಉಪನ್ಯಾಸವು ರಂಝಾನಿನ ಅದಿತ್ಯವಾರ ಗಳಲ್ಲಿ ಆನ್ಲೈನ್ ಮೂಲಕ ನಡೆಯಲಿದೆ.
ರಾಜ್ಯ ಸಮಿತಿಯ ಕಾರ್ಯದರ್ಶಿ ಹಾಫೀಲ್ ಯಾಕೂಬು ಸ ಅದಿ ಲೈಟ್ ಆಫ್ ಖುರ್ಆನ್ ಉದ್ಘಾಟನಾ ಉಪನ್ಯಾಸವನ್ನು ಇಂದು ಸಂಜೆ 4.30ಕ್ಕೆ ನೆರೆವೇರಿಸಲಿದ್ದಾರೆ. ಡಿವಿಷನ್ ಅದ್ಯಕ್ಷರಾದ ನಝೀರ್ ಮದನಿ ಪುಂಜಾಲಕಟ್ಟೆ ಅಧ್ಯಕ್ಷತೆ ವಹಿಸಲಿದ್ದಾರೆ.ರಂಝಾನ್ನ ಪ್ರತಿ ಅದಿತ್ಯವಾರ ವಿವಿಧ ವಿದ್ವಾಂಸರ ತರಗತಿಯು ಟ್ಯೂಬ್ ಚಾನೆಲ್ನಲ್ಲಿ ನೇರಪ್ರಸಾರವಾಗಲಿದೆ. ಸಂಘಟನೆಯ ಕಾರ್ಯಕರ್ತರೂ ಸದುಪಯೋಗ ಪಡಿಸಿಕೊಳ್ಳಬೇಕಾಗಿ ಎಸ್ಸೆಸ್ಸೆಫ್ ಬೆಳ್ತಂಗಡಿ ಡಿವಿಷನ್ ಪ್ರಧಾನ ಕಾರ್ಯದರ್ಶಿ ಶರೀಪ್ ಶಾಝ್ ನಾವೂರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ